ಕೇರಳದಲ್ಲಿ ಭೀಕರ ಪ್ರವಾಹ; 18 ಜನರು ಸಾವು, ಅನೇಕರು ನಾಪತ್ತೆ, ಮುಳುಗಿದ ಬಸ್ಸಿನಿಂದ ಹೊರಬರಲು ಜನರ ಹರಸಾಹಸ.. ವಿಡಿಯೋ ವೀಕ್ಷಿಸಿ

ತಿರುವನಂತರಪುರಂ: ತಿರುವನಂತಪುರಂ: ಕೇರಳದಲ್ಲಿ ಭಾರೀ ಮಳೆಯಿಂದಾಗಿ ಹಲವೆಡೆ ಪ್ರವಾಹ ಮತ್ತು ಭೂಕುಸಿತ ಉಂಟಾಗಿ ಕನಿಷ್ಠ 18 ಜನರು ಮೃತಪಟ್ಟಿದ್ದಾರೆ ಮತ್ತು ಹತ್ತಾರು ಮಂದಿ ನಾಪತ್ತೆಯಾಗಿದ್ದಾರೆ. 11 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF), ಎರಡು ಸೇನೆ ಮತ್ತು ಎರಡು ರಕ್ಷಣಾ ಸೇವಾ ದಳ (DSC) ತಂಡಗಳನ್ನು ಒಳಗೊಂಡಂತೆ ಕೇಂದ್ರ ಪಡೆಗಳನ್ನು ರಾಜ್ಯದ ದಕ್ಷಿಣ ಮತ್ತು ಮಧ್ಯ … Continued