ಕರ್ನಾಟಕದ ಇಬ್ಬರು ಐಪಿಎಸ್‌ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ; 18 ಮಂದಿಗೆ ವಿಶಿಷ್ಟ ಸೇವಾ ಪದಕ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಕೊಡಮಾಡುವ  ರಾಷ್ಟ್ರಪತಿ ಪದಕ ಹಾಗೂ ವಿಶಿಷ್ಟ ಪದಕ ಪುರಸ್ಕೃತರ ಹೆಸರನ್ನು ಪ್ರಕಟಿಸಲಾಗಿದೆ. ರಾಜ್ಯದ ಇಬ್ಬರು ಐಪಿಎಸ್‌ ಅಧಿಕಾರಿಗಳಾದ ಸೀಮಂತಕುಮಾರ ಸಿಂಗ್, ಎಸ್. ಮುರುಗನ್ ಅವರು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. ರಾಷ್ಟ್ರಪತಿ ಪದಕ ಪುರಸ್ಕೃತರು: ಸೀಮಂತಕುಮಾರ್ ಸಿಂಗ್, ಎಡಿಜಿಪಿ ಎಸ್. ಮುರುಗನ್, ಎಡಿಜಿಪಿ ವಿಶಿಷ್ಟ ಸೇವಾ ಪದಕ: … Continued