195 ಸಿಬ್ಬಂದಿಯ ಕೋರಿಕೆ ವರ್ಗಾವಣೆ ಮಾಡಿದ ಎನ್‌ಡಬ್ಲ್ಯುಕೆಆರ್‌ಟಿಸಿ

ಹುಬ್ಬಳ್ಳಿ: ಬಹು ದಿನಗಳ ಕೋರಿಕೆಯಂತೆ ವರ್ಗಾವಣೆಗಳನ್ನು ಪರಿಗಣಿಸುವುದು ಸೂಕ್ತ ಎಂದು ನಿರ್ಣಯಿಸಿ, ಅರ್ಹ ಚಾಲನಾ ಸಿಬ್ಬಂದಿ ಮತ್ತು ಸಂಚಾರ ಶಾಖೆಯ 195 ಸಿಬ್ಬಂದಿ ಕೋರಿಕೆಗಳನ್ನು ಪರಿಗಣಿಸಿ ಸಂಸ್ಥೆಯ ವರ್ಗಾವಣೆಯ ಮಾರ್ಗಸೂಚಿಗಳನ್ವಯ ಪಾರದರ್ಶಕವಾಗಿ ವರ್ಗಾವಣೆ ಆದೇಶಗಳನ್ನು ಹೊರಡಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಗುರುದತ್ತ ಹೆಗಡೆ ತಿಳಿಸಿದ್ದಾರೆ. ವರ್ಗಾವಣೆಗೆ ಅರ್ಹರಿರುವ ಸಿಬ್ಬಂದಿ … Continued