1984ರ ಸಿಖ್ ವಿರೋಧಿ ದಂಗೆ : ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನಕುಮಾರ ನಿಧನ

ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಸಂದರ್ಭದಲ್ಲಿ ಐವರು ಸಿಖ್ಖರ ಹತ್ಯೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪುಗೊಂಡು ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ ಗುರುವಾರ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ತಿಹಾರ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್ ಕುಮಾರ ಆರೋಗ್ಯದಲ್ಲಿ ಹಠಾತ್ ಏರುಪೇರು … Continued

1984ರ ಸಿಖ್ ವಿರೋಧಿ ದಂಗೆ ಪ್ರಕರಣ; ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನಕುಮಾರ ದೋಷಿ

ನವದೆಹಲಿ: 1984ರ ಸಿಖ್ ವಿರೋಧಿ ದಂಗೆಯ ಸಂದರ್ಭದಲ್ಲಿ ದೆಹಲಿಯಲ್ಲಿ ಇಬ್ಬರು ಸಿಖ್ಖರ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಸಜ್ಜನಕುಮಾರ ಅವರನ್ನು ದೆಹಲಿ ನ್ಯಾಯಾಲಯ ಬುಧವಾರ ದೋಷಿ ಎಂದು ತೀರ್ಪು ನೀಡಿದೆ. ಫೆಬ್ರವರಿ 18 ರಂದು ಶಿಕ್ಷೆಯ ಪ್ರಮಾಣ ಕುರಿತು ವಾದಗಳು ನಡೆಯಲಿವೆ. ಗಲಭೆಗೆ ಸಂಬಂಧಿಸಿದ ಮತ್ತೊಂದು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ಪ್ರಸ್ತುತ ತಿಹಾರ್ … Continued