ನೀರಿನ ಪ್ರಬಲ ಪ್ರವಾಹದಲ್ಲಿ ವ್ಯಕ್ತಿಯನ್ನು ರಕ್ಷಿಸಲು ಕೆಚ್ಚೆದೆಯ ಸಾಹಸ ಮಾಡಿದ ಇಬ್ಬರು ಪೊಲೀಸರು | ವೀಕ್ಷಿಸಿ

ನವದೆಹಲಿ: ಮಹಾರಾಷ್ಟ್ರದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಪ್ರಬಲವಾದ ಪ್ರವಾಹದಲ್ಲಿಳಿದು ವ್ಯಕ್ತಿಯೊಬ್ಬನನ್ನು ರಕ್ಷಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಮತ್ತು ಸಂಸದೆ ಸುಪ್ರಿಯಾ ಸುಳೆ ಅವರು ಶನಿವಾರ ಟ್ವಿಟರ್‌ನಲ್ಲಿ ಕ್ಲಿಪ್ ಅನ್ನು ಹಂಚಿಕೊಂಡಿದ್ದಾರೆ. ಪುಣೆಯ ದತ್ತವಾಡಿಯ ಇಬ್ಬರು ಪೊಲೀಸ್ ಸಿಬ್ಬಂದಿ ಸದ್ದಾಂ ಶೇಖ್ ಮತ್ತು ಅಜಿತ್ ಪೋಕರೆ, ಶಿವನೆ … Continued