ಗುಲಾಬ್ ಚಂಡಮಾರುತಕ್ಕೆ ಆಂಧ್ರಪ್ರದೇಶದಲ್ಲಿ ಇಬ್ಬರು ಮೀನುಗಾರರು ಸಾವು, ಮತ್ತೊಬ್ಬ ನಾಪತ್ತೆ

ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ (north coastal Andhra Pradesh ) ಆರು ಮೀನುಗಾರರುವ ಬೋಟ್‌ ಗುಲಾಬ್‌ ಚಂಡಮಾರು ಇಬ್ಬರು ಮೃತಪಟ್ಟಿದ್ದಾರೆ ಹಾಗೂ ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಪಲಸಾ ಗ್ರಾಮದ ಮೂವರು ಮೀನುಗಾರರು ಸುರಕ್ಷಿತವಾಗಿ ಈಜಿ ಪಾರಾಗಿದ್ದಾರೆ ಎಂದು ವರದಿ ತಿಳಿಸಿದ್ದು, ಮೀನುಗಾರಿಕಾ ಸಚಿವ ಎಸ್ ಅಪ್ಪಲ ರಾಜು ನೌಕಾಪಡೆ ಅಧಿಕಾರಿಗಳಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸುವಂತೆ … Continued