೪.೫೦ ಕೋಟಿ ರೂ.ಮೌಲ್ಯದ ರಕ್ತಚಂದನ ವಶ, ಇಬ್ಬರ ಬಂಧನ

ಬೆಂಗಳೂರು: ಅಕ್ರಮವಾಗಿ ದಾಸ್ತಾನು ಮಾಡಿಟ್ಟು ಹೊರ ದೇಶಗಳಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ಕೂವರೆ ಕೋಟಿ ರೂ. ಮೌಲ್ಯದ ರಕ್ತಚಂದನ ಮರದ ತುಂಡುಗಳನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ. ಕಮ್ಮನಹಳ್ಳಿಯ ಆನಂದ್‌ಕುಮಾರ್ (೫೧), ಅನಿಲ್‌ಸಿಂಘಿ (೪೭) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ ೪.೫ ಕೋಟಿ ರೂ. ಮೌಲ್ಯದ ೯೧೩೫ ಕೆಜಿ ತೂಕದ ರಕ್ತಚಂದನ ಮರದ … Continued