ಗೂಗಲ್ ಮ್ಯಾಪ್ ಬಳಸಿ ಕಾರು ಚಾಲನೆ : ಕಾರು ನದಿಗೆ ಬಿದ್ದು ಕೇರಳದ ಇಬ್ಬರು ವೈದ್ಯರು ಸಾವು

ಎರ್ನಾಕುಲಂ : ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಭಾನುವಾರ ಕಾರೊಂದು ಪೆರಿಯಾರ್ ನದಿಗೆ ಉರುಳಿದ ಪರಿಣಾಮ ಇಬ್ಬರು ವೈದ್ಯರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಡಾ.ಅದ್ವೈತ (29) ಮತ್ತು ಡಾ. ಅಜ್ಮಲ್ (29) ಎಂದು ಗುರುತಿಸಲಾಗಿದೆ. ಈ ಇಬ್ಬರು ವೈದ್ಯರು ಇತರ ಮೂವರು ಸ್ನೇಹಿತರ ಜೊತೆ ಜನ್ಮದಿನದ … Continued