ಪಶ್ಚಿಮ ಬಂಗಾಳ : ಶಿಕ್ಷಣ ಹಗರಣದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಬುಧವಾರ ಇದೇ ಮೊದಲ ಸಲ ಬಂಧನಗಳನ್ನು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯು ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದ (ಎಸ್‌ಎಸ್‌ಸಿ) ಮಾಜಿ ಸಲಹೆಗಾರ ಶಾಂತಿ ಪ್ರಸಾದ್ ಸಿನ್ಹಾ ಮತ್ತು ಎಸ್‌ಎಸ್‌ಸಿಯ ಮಾಜಿ ಅಧ್ಯಕ್ಷ ಅಶೋಕ ಸಹಾ ಅವರನ್ನು ಬಂಧಿಸಿದೆ. … Continued