ನೈನಿತಾಲ್‌ನಲ್ಲಿ ಕಾರು ನದಿಗೆ ಬಿದ್ದು 9 ಸಾವು, ಇಬ್ಬರ ರಕ್ಷಣೆ

ಡೆಹ್ರಾಡೂನ್‌: ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ರಾಮನಗರ ಪ್ರದೇಶದಲ್ಲಿ ಎರ್ಟಿಗಾ ಕಾರು ನದಿಗೆ ಬಿದ್ದ ಪರಿಣಾಮ ಒಂಬತ್ತು ಮಂದಿ ಸಾವಿಗೀಡಾಗಿರುವುದು ದೃಢಪಟ್ಟಿದೆ. ವಾಹನದಲ್ಲಿ 11 ಮಂದಿ ಪ್ರಯಾಣಿಸುತ್ತಿದ್ದರು, ಅವರಲ್ಲಿ ಒಬ್ಬ ಹೆಣ್ಣು ಮಗು ಕೂಡ ಇತ್ತು ಎಂದು ಹೇಳಲಾಗಿದೆ. ಉತ್ತರಾಖಂಡ ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ಮತ್ತು ಅಗ್ನಿಶಾಮಕ ತಂಡವು ಸ್ಥಳಕ್ಕೆ ಧಾವಿಸಿದೆ. ವರದಿಯ … Continued