ಮಳೆಹಾನಿ: ರಸ್ತೆಗಳ ದುರಸ್ತಿಗೆ ತುರ್ತಾಗಿ ೨೦೦ ಕೋಟಿ ರೂ. ಬಿಡುಗಡೆ ಮಾಡ್ತೇವೆ ಎಂದ ಸಿಎಂ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನೆರೆ ಹಾವಳಿಯಿಂದ ಒಟ್ಟೂ ೬೧೯ ಕಿ.ಮಿ. ಗ್ರಾಮೀಣ ರಸ್ತೆ ಹಾನಿಯಾಗಿದ್ದರಿಂದ ಜನರು ತೀವ್ರ ತೊಂದರೆಯಲ್ಲಿದ್ದಾರೆ. ಈ ರಸ್ತೆಗಳ ದುರಸ್ತಿಗೆ ತುರ್ತಾಗಿ ೨೦೦ ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ-ಅಂಕೋಲಾದಲ್ಲಿ ನೆರೆ ಹಾವಳಿಯಿಂದ ಹಾನಿಗೊಂಡ ಪ್ರದೇಶನ್ನು … Continued