2015- 16ರ ಶಿಕ್ಷಕರ ಅಕ್ರಮ ನೇಮಕ ಪ್ರಕರಣ ಸಿಐಡಿ ತನಿಖೆಗೆ: ಸಚಿವ ನಾಗೇಶ

ಬೆಂಗಳೂರು: 2015- 16ರಲ್ಲಿ ನಡೆದ ಶಿಕ್ಷಕರ ಅಕ್ರಮ ನೇಮಕ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ವಿಧಾನಸಭೆಗೆ ತಿಳಿಸಿದ್ದಾರೆ. ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಪಿ.ರಾಜೀವ್ ಅವರು ಕೇಳಿದ್ದಕ್ಕೆ ಉತ್ತರಿಸಿದ ಅವರು, 2015- 16ರಲ್ಲಿ ಇದ್ದಕ್ಕಿದ್ದಂತೆ ಒಂದಿಷ್ಟು ಜನರನ್ನು ಯಾವುದೇ ಪರೀಕ್ಷೆ ನಡೆಸದೇ ನೇಮಕ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. … Continued