ಭಾರತದಲ್ಲಿ ಹೃದಯಾಘಾತ-ಹಠಾತ್‌ ಸಾವುಗಳ ಸಂಖ್ಯೆಯಲ್ಲಿ ದಿಢೀರ್‌ ಏರಿಕೆ : ಸರ್ಕಾರಿ ಮಾಹಿತಿ

ನವದೆಹಲಿ : ಕಳೆದ ಮೂರು ವರ್ಷಗಳಲ್ಲಿ ಭಾರತವು ಹೃದಯಾಘಾತದ ಸಾವುಗಳ ತೀವ್ರ ಏರಿಕೆಗೆ ಸಾಕ್ಷಿಯಾಗಿದೆ, ತಜ್ಞರು ಈ ಪ್ರವೃತ್ತಿಯನ್ನು ಕೋವಿಡ್ -19 ಸಾಂಕ್ರಾಮಿಕದ ದೀರ್ಘಕಾಲದ ಪ್ರಭಾವಕ್ಕೆ ಜೋಡಿಸಿದ್ದಾರೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಪ್ರಕಾರ, 2022 ರಲ್ಲಿ ಮಾತ್ರ ಹೃದಯಾಘಾತ ಪ್ರಕರಣಗಳಲ್ಲಿ 12.5%ರಷ್ಟು ಹೆಚ್ಚಳವಾಗಿದೆ. ಎನ್‌ಸಿಆರ್‌ಬಿಯ ಇತ್ತೀಚಿನ ಮಾಹಿತಿಯು 2022ರಲ್ಲಿ 32,457 ವ್ಯಕ್ತಿಗಳು ಹೃದಯಾಘಾತದಿಂದ … Continued

2022 : ಕಾಶ್ಮೀರದಲ್ಲಿ 42 ವಿದೇಶಿ ಉಗ್ರರು ಸೇರಿ 172 ಭಯೋತ್ಪಾದಕರ ಹತ್ಯೆ

ಶ್ರೀನಗರ: ಕಾಶ್ಮೀರದಲ್ಲಿ 2022ರಲ್ಲಿ ಭದ್ರತಾ ಪಡೆಗಳು ನಡೆಸಿದ 42 ವಿದೇಶಿ ಭಯೋತ್ಪಾದಕರೂ ಸೇರಿದಂತೆ 172 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ತಿಳಿಸಿದ್ದಾರೆ. ಈ ಭಾಗದಲ್ಲಿ ಉಗ್ರ ಸಂಘಟನೆಗಳಿಗೆ ಸೇರ್ಪಡೆಯಾಗುವವರ ಸಂಖ್ಯೆಯಲ್ಲಿ ಶೇ 37ರಷ್ಟು ಇಳಿಕೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “2022ರಲ್ಲಿ ಕಾಶ್ಮೀರದಲ್ಲಿ ಒಟ್ಟು 93 ಯಶಸ್ವಿ ಎನ್‌ಕೌಂಟರ್‌ಗಳು … Continued

250 ಕಿಮೀ ವೇಗದ ಗಾಳಿ ತಡೆದುಕೊಳ್ಳಬಲ್ಲ ವಿಶ್ವದ ಅತಿ ಎತ್ತರದ ಶಿವನ ಪ್ರತಿಮೆ ನಾಳೆ ಲೋಕಾರ್ಪಣೆ

ಜೈಪುರ: ರಾಜಸ್ಥಾನದ ರಾಜ್‌ಸಮಂದ್ ಜಿಲ್ಲೆಯ ನಾಥದ್ವಾರ ಪಟ್ಟಣದಲ್ಲಿ ಸ್ಥಾಪಿಸಲಾಗಿರುವ 369 ಅಡಿ ಎತ್ತರದ ಶಿವನ ಪ್ರತಿಮೆ ‘ವಿಶ್ವಸ್ ಸ್ವರೂಪಂ’ ಶನಿವಾರ ಉದ್ಘಾಟನೆಗೊಳ್ಳಲಿದೆ. ವಿಶ್ವದ ಅತಿ ಎತ್ತರದ ಶಿವನ ಪ್ರತಿಮೆ ಎಂದು ಹೇಳಲಾಗುತ್ತಿದ್ದು, ಇದನ್ನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ವಿಧಾನಸಭಾ ಸ್ಪೀಕರ್ ಸಿ.ಪಿ. ಜೋಶಿ ಮತ್ತು ಇತರರ ಸಮ್ಮುಖದಲ್ಲಿ ಬೋಧಕ ಮೊರಾರಿ ಬಾಪು ಲೋಕಾರ್ಪಣೆ ಮಾಡಲಿದ್ದಾರೆ. ಉದಯಪುರದಿಂದ … Continued

ಮೂವರು ಅಮೆರಿಕ ಮೂಲದ ಅರ್ಥಶಾಸ್ತ್ರಜ್ಞರು 2022ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಆಯ್ಕೆ

ಸ್ಕಾಕ್‌ಹೋಮ್‌: ಬ್ಯಾಂಕುಗಳು ಮತ್ತು ಆರ್ಥಿಕ ಬಿಕ್ಕಟ್ಟುಗಳ ಸಂಶೋಧನೆಗಾಗಿ” 2022 ರ2022 ರ ನೊಬೆಲ್ ಪ್ರಶಸ್ತಿಗೆ ಅಮೆರಿಕ ಮೂಲದ ಮೂವರು ಅರ್ಥಶಾಸ್ತ್ರಜ್ಞರು ಭಾಜನರಾಗಿದ್ದಾರೆ ಎಂದು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಸೋಮವಾರ ಪ್ರಕಟಿಸಿದೆ. ಅಮೆರಿಕ ಫೆಡರಲ್ ರಿಸರ್ವ್‌ನ ಮಾಜಿ ಮುಖ್ಯಸ್ಥ ಬೆನ್ ಬರ್ನಾಂಕೆ ಮತ್ತು ಚಿಕಾಗೋ ವಿಶ್ವವಿದ್ಯಾಲಯದ ಡೌಗ್ಲಾಸ್ ಡೈಮಂಡ್; ಮತ್ತು ಮಿಸೌರಿಯ ಸೇಂಟ್ ಲೂಯಿಸ್‌ನಲ್ಲಿರುವ … Continued

ರಾಜ್ಯದ 9 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ಐದು ದಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಆಂಧ್ರಪ್ರದೇಶ ಕರಾವಳಿ ಪ್ರದೇಶದ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ರಾಜ್ಯದ 9 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಲಾಗಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರ್ಗಿ, ಕೊಪ್ಪಳ, ರಾಯಚೂರು, … Continued

ನಾಳೆ 2016ರ ನೋಟು ಅಮಾನ್ಯೀಕರಣ ಕ್ರಮದ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ವಿವಾದಾತ್ಮಕ ಕ್ರಮದ ಆರು ವರ್ಷಗಳ ನಂತರ ನೋಟು ಅಮಾನ್ಯೀಕರಣ (demonetisation)ದ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರ ಸೆಪ್ಟೆಂಬರ್‌ 28ರಂದು ವಿಚಾರಣೆ ನಡೆಸಲಿದೆ ಎಂದು ಲೈವ್‌ ಲಾ (Live Law) ವರದಿ ಮಾಡಿದೆ. ನ್ಯಾಯಮೂರ್ತಿ ಅಬ್ದುಲ್ ನಜೀರ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು … Continued

ಇಂದು ವಿಧಾನ ಪರಿಷತ್‍ನಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ…?

ಬೆಂಗಳೂರು: ವಿಧಾನ ಪರಿಷತ್‍ನಲ್ಲಿ ಇಂದು ಗುರುವಾರ ಮತಾಂತರ ನಿಷೇಧ ವಿಧೇಯಕ ಮಂಡನೆ ಆಗುವ ಸಾಧ್ಯತೆಯಿದೆ. ವಿಧಾನಸಭೆಯಿಂದ ಅಂಗೀಕಾರವಾದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ- 2022 ಅನ್ನು ಗುರುವಾರ ವಿಧಾನ ಪರಿಷತ್‌ನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಡಿಸುವ ನಿರೀಕ್ಷೆಯಿದೆ. ಸದ್ಯ ಪರಿಷತ್‍ನಲ್ಲಿ ಬಿಜೆಪಿಗೆ ಬಹುಮತ ಇದ್ದು, ಹೀಗಾಗಿ ಬಹುತೇಕ ವಿಧೇಯಕ ಪಾಸ್ ಆಗಲಿದೆ … Continued

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಶೇ.37.08 ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಇಂದು, ಸೋಮವಾರ ಪ್ರಕಟವಾಗಿದೆ. ಆಯಾ ಕಾಲೇಜುಗಳಲ್ಲೂ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು https://www.karresults.nic.in ವೆಬ್​ಸೈಟ್​ನಲ್ಲಿ ಫಲಿತಾಂಶ ನೋಡಬಹುದಾಗಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ 1,75,905 ವಿದ್ಯಾರ್ಥಿಗಳು ಹಾಜರಾಗಿದ್ದರು. ಅದರಲ್ಲಿ 65,233 ವದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅವರಲ್ಲಿ 36,637 ವಿದ್ಯಾರ್ಥಿಗಳು ಹಾಗೂ 28,596 ವಿದ್ಯಾರ್ಥಿನಿಯರಾಗಿದ್ದಾರೆ. ತೇರ್ಗಡೆಯಾಗಿರುವವರ ಒಟ್ಟಾರೆ ಶೇಕಡಾವಾರು ಫಲಿತಾಂಶ 37.08 … Continued

ದಾವಣಗೆರೆ : ನಾಳೆ ಜಿಎಂಆರ್-ರಕ್ಷಾ ಉದ್ಯೋಗ ಮೇಳ

ದಾವಣಗೆರೆ: ಕೈಗಾರಿಕಾ ತರಬೇತಿ ಇಲಾಖೆ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾಡೆಲ್‌ ಕರಿಯರ್‌ ಸೆಂಟರ್‌ ದಾವಣಗೆರೆ ವತಿಯಿಂದ ಜಿಎಂಆರ್-ರಕ್ಷಾ ಕಂಪನಿಯ ಉದ್ಯೋಗ ಮೇಳವು ದಾವಣೆಗೆರೆಯ ಬಾಷಾ ನಗರ ಮುಖ್ಯ ರಸ್ತೆಯ ಮಿಲ್ಲತ್‌ ಕ್ಯಾಂಪಸ್‌ನ ಡಾ.ಝಕೀರ್‌ ಹುಸೇನ್‌ ಫಸ್ಟ್‌ ಗ್ರೇಡ್‌ ಕಾಲೇಜಿನಲ್ಲಿ ಆಗಸ್ಟ್‌ 6ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು … Continued

ಗೋಕರ್ಣ: ಜುಲೈ 13ರಿಂದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ 29ನೇ ಚಾತುಮಾರ್ಸ್ಯ ಆರಂಭ

ಕುಮಟಾ: ಶ್ರೀ ರಾಮಚಂದ್ರಾಪುರ ಮಠದ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ 29ನೇ ಚಾತುರ್ಮಾಸ್ಯ ಜುಲೈ 13ರಿಂದ ಸೆಪ್ಟೆಂಬರ್‌ 10ರ ವರೆಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದಲ್ಲಿ ಅಶೋಕೆಯಲ್ಲಿ ನಡೆಯಲಿದ್ದು, ಇದನ್ನು ಗುರುಕುಲ ಚಾತುರ್ಮಾಸ್ಯ ಎಂದು ಸಂಕಲ್ಪಿಸಲಾಗಿದೆ ಈ ವರ್ಷದ ಚಾತುಮಾಸ್ಯ ಕುಮಟಾ ತಾಲೂಕಿನ ಗೋಕರ್ಣದ ಅಶೋಕೆಯಲ್ಲಿ ಶುಭಕೃತ ಸಂವತ್ಸರದ ಆಶಾಢ ಪೂರ್ಣಿಮೆಯಿಂದ … Continued