ಶಿರಸಿ: ಜುಲೈ 13ರಿಂದ ಸ್ವರ್ಣವಲ್ಲಿ ಶ್ರೀಗಳ ಚಾತುರ್ಮಾಸ್ಯ ಆರಂಭ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಂದಾ‌ ಸ್ವರ್ಣವಲ್ಲೀ‌ ಮಠದ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ 32ನೇ ಚಾತುರ್ಮಾಸ್ಯ ಜುಲೈ 13ರ ಆಷಾಢ ಪೂರ್ಣಿಮೆಯಿಂದ ಆರಂಭವಾಗಿ ಸೆಪ್ಟೆಂಬರ್‌ 10ರ ವರೆಗೆ ಸ್ವರ್ಣವಲ್ಲೀ ಮಠದಲ್ಲಿ ನಡೆಯಲಿದೆ. ಅಂದು ಶ್ರೀಗಳು ವ್ಯಾಸ ಪೂಜೆ‌ ಸಲ್ಲಿಸಿ ವ್ರತ ಸಂಕಲ್ಪ ಮಾಡಿದ ಬಳಿಕ ಶಿಷ್ಯರು ಶ್ರೀಗಳಿಗೆ ಪಾದಪೂಜೆ‌ ನಡೆಸಲಿದ್ದಾರೆ. ಮಧ್ಯಾಹ್ನ … Continued

ನಾಳೆಯಿಂದ ಎಸ್​ಎಸ್​ಎಲ್​​ಸಿ ಪೂರಕ ಪರೀಕ್ಷೆ

ಬೆಂಗಳೂರು: ಎಸ್​ಎಸ್​ಎಲ್​​ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಂತ ನಾಳೆಯಿಂದ (ಜೂನ್‌ 27ರಿಂದ)ಜುಲೈ 4ರ ವರೆಗೆ ಪೂರಕ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ. ರಾಜ್ಯದಲ್ಲಿ ಪರೀಕ್ಷೆಗೆ ಒಟ್ಟು 11,415 ಶಾಲೆಗಳಿಂದ 63,363 ವಿದ್ಯಾರ್ಥಿಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂವರು ತೃತೀಯ ಲಿಂಗಿಗಳು ಸೇರಿ ಒಟ್ಟು 94,649 ಮಕ್ಕಳು ನೋಂದಣಿ … Continued

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: 32 ಶೈಕ್ಷಣಿಕ ಜಿಲ್ಲೆಗೆ ಎ ಗ್ರೇಡ್, ಮೊದಲನೇ ಸ್ಥಾನ ಹಂಚಿಕೊಂಡ 145 ವಿದ್ಯಾರ್ಥಿಗಳು

ಬೆಂಗಳೂರು: 021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಶೇ.85.63 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಜಿಲ್ಲಾವಾರು ರ್ಯಾಂಕಿಂಗ್​ ಕೈಬಿಡಲಾಗಿದೆ. ಶ್ರೇಣಿ ಆಧರಿಸಿ ಜಿಲ್ಲೆಗಳ ಗುಣಾತ್ಮಕ ಫಲಿತಾಂಶ ವಿಶ್ಲೇಷಿಸಲಾಗಿದೆ ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಲ್ಲಿ 32 ಜಿಲ್ಲೆಗಳು ಎ ಶ್ರೇಣಿ ಪಡೆದಿವೆ. ಬಿ ಶ್ರೇಣಿಗೆ ಸೇರಿರುವ ಜಿಲ್ಲೆಗಳಲ್ಲಿ ಬೆಂಗಳೂರು ದಕ್ಷಿಣ ಹಾಗೂ ಯಾದಗಿರಿ ಮಾತ್ರ … Continued

ಶಿರಸಿ ಜಾತ್ರಾ ವೈಭವ: ಗದ್ದುಗೆಯಲ್ಲಿ ವಿರಾಜಮಾನಳಾದ ಮಾರಿಕಾಂಬೆ … ವೀಕ್ಷಿಸಿ

ಶಿರಸಿ: ಕರ್ನಾಟಕದ ಅತಿದೊಡ್ಡ ಜಾತ್ರೆ ಎಂದು ಪ್ರಸಿದ್ದಿ ಪಡೆದಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಎರಡನೇ ದಿನವಾದ ಇಂದು ಲಕ್ಷಾಂತರ ಭಕ್ತರ ನಡುವೆ ಮಾರಿಕಾಂಬಾ ದೇವಿ ಮಾರಿಗುಡಿಯಿಂದ ರಥದಲ್ಲಿ ಗದ್ದುಗೆಗೆ ಬಂದು ವಿರಾಜಮಾನಳಾಗಿದ್ದಾಳೆ. ನೂರಾರು ವರ್ಷಗಳ ಇತಿಹಾಸವಿರುವ ಶಿರಸಿಯ ಮಾರಿಕಾಂಬಾ ದೇವಿಯ ಜಾತ್ರೆ ಎರಡು ವರ್ಷಕ್ಕೊಮ್ಮೆ ಒಂಬತ್ತು ದಿನಗಳ … Continued

ನಾಳೆ ರಾಜ್ಯ ಬಜೆಟ್ ಮಂಡನೆ, ಭರಪೂರ ನಿರೀಕ್ಷೆ, ಬೀಳಲಿದೆಯೇ ಅನಗತ್ಯ ವೆಚ್ಚಕ್ಕೆ ಕಡಿವಾಣ..?

ಬೆಂಗಳೂರು :ಕರ್ನಾಟಕದ ಬಜೆಟ್ ಅಧಿವೇಶನ ನಾಳೆ, ಮಾರ್ಚ್‌ ೪ರಿಂದ ಆರಂಭವಾಗುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ೪ರಂದು ಮಧ್ಯಾಹ್ನ ೧೨: ೩೦ಕ್ಕೆ ತಮ್ಮ ಚೊಚ್ಚಲ ಬಜೆಟ್‌ ಮಂಡಿಸಲಿದ್ದಾರೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕುವ ಜನಪರ ಹಾಗೂ ಅಭಿವೃದ್ಧಿಗೆ ಆದ್ಯತೆ ನೀಡುವ ಬಜೆಟ್ ಇದಾಗಲಿದೆ ಎಂಬ ನಿರೀಕ್ಷೆಯಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಒಂದು ವರ್ಷ ಮಾತ್ರ ಬಾಕಿ ಇರುವಾಗ … Continued

ಆವರ್ತಕ ಕೆವೈಸಿ ಅಪ್‌ಡೇಟ್‌ನ ಗಡುವನ್ನು ಮಾರ್ಚ್ 31ರ ವರೆಗೆ ವಿಸ್ತರಿಸಿದ ಆರ್‌ಬಿಐ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿಯಂತ್ರಿತ ಘಟಕಗಳಿಂದ ಗ್ರಾಹಕರ ಕೆವೈಸಿ (KYC) ಕಡ್ಡಾಯ ಆವರ್ತಕ ನವೀಕರಣಕ್ಕಾಗಿ ಗಡುವನ್ನು ಮಾರ್ಚ್ 31, 2022ರ ವರೆಗೆ ವಿಸ್ತರಿಸಿದೆ. ಕೊರೊನಾದ ಓಮಿಕ್ರಾನ್‌ ಪ್ರಭೇದವು ಭಾರತದಲ್ಲೂ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಈ ಗಡುವನ್ನು 2022ರ ಮಾರ್ಚ್‌ 31ರ ವರೆಗೆ ವಿಸ್ತರಿಸಲಾಗಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತನ್ನ ನೋಟಿಸ್‌ನಲ್ಲಿ ತಿಳಿಸಿದೆ. … Continued

೨೦೨೨ರ ಆರಂಭದಲ್ಲಿ ೫ಜಿ ಸೇವೆ ರೋಲ್‌ ಔಟ್‌

ನವ ದೆಹಲಿ: ಆರು ತಿಂಗಳ ನಂತರ ನಡೆಯಲಿರುವ ಮತ್ತೊಂದು ಸುತ್ತಿನ ಸ್ಪೆಕ್ಟ್ರಮ್ ಹರಾಜಿನ ನಂತರ 5 ಜಿ ಸೇವೆಗಳ ರೋಲ್ ಔಟ್‌ 2022 ರ ಆರಂಭದಲ್ಲಿ ಪ್ರಾರಂಭವಾಗಲಿದೆ ಎಂದು ಸರ್ಕಾರ ನಿರೀಕ್ಷಿಸುತ್ತದೆ ಎಂದು ಸೋಮವಾರ ಸಂಸತ್ತಿನಲ್ಲಿ ಮಂಡಿಸಲಾದ ಸಮಿತಿಯ ವರದಿಯಲ್ಲಿ ತಿಳಿಸಲಾಗಿದೆ. ಮುಂದಿನ ಪೀಳಿಗೆಯ ತಂತ್ರಜ್ಞಾನವನ್ನು ಹಲವಾರು ದೇಶಗಳು ವಾಣಿಜ್ಯಿಕವಾಗಿ ಹೊರತಂದಾಗ 5 ಜಿ ಸೇವೆಗಳನ್ನು … Continued