ಮುಂಬರುವ ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಚುನಾವಣೆ, ಚಾಮುಂಡೇಶ್ವರಿಯಿಂದ ಸ್ಪರ್ಧಿಸಲ್ಲ: ಸಿದ್ದರಾಮಯ್ಯ

ಮೈಸೂರು: 2023ರ ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಚುನಾವಣೆಯಾಗಿದೆ. ಆ ಬಳಿಕ ಸಕ್ರೀಯ ರಾಜಕಾರಣದಿಂದ ದೂರ ಉಳಿಯಲಿದ್ದೇನೆ ಎಂದು ಮಾಜಿ  ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರ ವಿಧಾನಸಭಾ ಚುನಾವಣೆಯಲ್ಲಿ ಮಾತ್ರ ಸ್ಪರ್ಧಿಸಲಿದ್ದು, ಇದು ನನ್ನ ಕೊನೆಯ ಚುನಾವಣೆಯಾಗಿದೆ. ನಂತರ ಯಾವುದೇ ಚುನಾವಣೆ ರಾಜಕೀಯದಿಂದ ದೂರ ಸರಿಯಲಿದ್ದೇನೆ. ಯಾವುದೇ ಹುದ್ದೆ … Continued