ಆಗಸ್ಟ್ 19ರಿಂದ ಎಂ.ಬಿ. ಪಾಟೀಲ ರಾಜ್ಯ ಪ್ರವಾಸ : ಮಠ, ಮಸೀದಿ, ಚರ್ಚ್ಗಳ ಭೇಟಿ ಸಾಧ್ಯತೆ
ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಪರ ಆಗಸ್ಟ್ 19 ಶುಕ್ರವಾರದಿಂದ ಮೊದಲ ಹಂತದ ರಾಜ್ಯ ಪ್ರವಾಸ ಆರಂಭಿಸುತ್ತಿದ್ದು, ಕಾಂಗ್ರೆಸ್ ಚುನಾವಣಾ ತಯಾರಿ ಆರಂಭಿಸಿದೆ. 2023ರ ವಿಧಾನಸಭೆ ಚುನಾವಣೆಗೆ ಪ್ರಚಾರ ಸಾರಥ್ಯ ವಹಿಸಿಕೊಂಡು ಸುಮಾರು 6 ತಿಂಗಳ ಬಳಿಕ ಎಂ.ಬಿ. ಪಾಟೀಲ್ ಅಖಾಡಕ್ಕೆ ಇಳಿದಿದ್ದು, ಪ್ರಚಾರ ಸಮಿತಿಯ … Continued