ಧಾರವಾಡ: ಖ್ಯಾತ ಹಿಂದೂಸ್ತಾನೀ ಗಾಯಕಿ ಡಾ. ಸುಲಭಾ ದತ್ತ ನೀರಲಗಿ ಇನ್ನಿಲ್ಲ

ಧಾರವಾಡ : ದಿ.ಗಂಗೂಬಾಯಿ ಹಾನಗಲ್ ಅವರ ಹಿರಿಯ ಶಿಷ್ಯೆ ಹಾಗೂ ಧಾರವಾಡದ ಪ್ರಸಿದ್ಧ ಹಿಂದೂಸ್ತಾನೀ ಸಂಗೀತಗಾರರಾದ ಡಾ. ಸುಲಭಾ ದತ್ತ ನೀರಲಗಿ (೬೮) ಅವರು ಶನಿವಾರ (ನವೆಂಬರ್‌ ೧೮) ನಿಧನರಾಗಿದ್ದಾರೆ. ಧಾರವಾಡದ ರಜತಗಿರಿ ನಿವಾಸಿಯಾಗಿದ್ದ ಡಾ. ಸುಲಭಾ ದತ್ತ ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರು, ಪತಿ, ಇಬ್ಬರು ಪುತ್ರಿಯರು, ಅಪಾರ ಬಂಧು ಬಳಗ … Continued

ರಾಜ್ಯಮಟ್ಟದ ಭಗವದ್ಗೀತೆ ಅಭಿಯಾನ: ಬೆಳಗಾವಿಯಲ್ಲಿ ನವೆಂಬರ್‌ 21ರಂದು ಉದ್ಘಾಟನೆ

ಬೆಳಗಾವಿ/ಶಿರಸಿ: ರಾಜ್ಯಮಟ್ಟದ ಭಗವದ್ಗೀತೆ ಅಭಿಯಾನ ಬೆಳಗಾವಿಯಲ್ಲಿ ಇದೇ ನ.21ರಂದು ಉದ್ಘಾಟನೆಯಾಗಲಿದೆ. ಕಳೆದ ಹದಿನೇಳು ವರ್ಷಗಳಿಂದ ನಿರಂತರವಾಗಿ ಭಗವದ್ಗೀತಾ ಅಭಿಯಾನ‌ ನಡೆಸಿಕೊಂಡು ಬರುತ್ತಿರುವ ಸೋಂದಾ ಸ್ವರ್ಣವಲ್ಲೀ‌ ಮಹಾ‌ಸಂಸ್ಥಾನವು ಬೆಳಗಾವಿಯ ಭಗವದ್ಗೀತಾ ಅಭಿಯಾನದ ಸಹಕಾರದಲ್ಲಿ ಗೀತಾ ಅಭಿಯಾನಕ್ಕೆ ಮಂಗಳವಾರ ಬೆಳಗ್ಗೆ 11 ಗಂಟೆಗೆ ಚಾಲನೆ‌ ನೀಡಲಿದೆ. ಸಮಾರಂಭವು ಅನಗೋಳದ ಸಂತ ಮೀರಾ ಶಾಲೆಯ ‌ಮಾಧವ ಸಭಾಗೃಹದಲ್ಲಿ ನಡೆಯಲಿದೆ. ಸೋಂದಾ … Continued

ಎಸ್‌ಬಿಐ ನಿಂದ 8283 ಜೂನಿಯರ್ ಅಸೋಸಿಯೇಟ್ಸ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್‌ ಇಂಡಿಯಾವು 8283 ಜೂನಿಯರ್ ಅಸೋಸಿಯೇಟ್‌ (ಕಸ್ಟಮರ್ ಸಪೋರ್ಟ್‌ ಮತ್ತು ಸೇಲ್ಸ್‌) ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್‌ ಪ್ರಕಟಿಸಿದೆ. ಆಸಕ್ತರು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಯಾವುದೇ ಪದವಿ ಉತ್ತೀರ್ಣರಾದವರು ಈ ಹುದ್ದೆಗಳಿಗೆ ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಡಿಸೆಂಬರ್ 07 ರವರೆಗೆ ಅವಕಾಶವಿದೆ. ಅರ್ಜಿ ಸಲ್ಲಿಕೆ ಹಾಗೂ ಇತರೆ ಮಾಹಿತಿಗಾಗಿ ಎಸ್‌ಬಿಐ’ನ ಕರಿಯರ್‌ ವೆಬ್‌ಸೈಟ್‌ … Continued

ಅಕ್ಟೋಬರ್‌ನಲ್ಲಿ ₹1.72 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆಯ (ಜಿಎಸ್‌ಟಿ) ಮೂಲಕ ಅಕ್ಟೋಬರ್‌ನಲ್ಲಿ ₹1.72 ಲಕ್ಷ ಕೋಟಿ ಸಂಗ್ರಹ ಆಗಿದೆ. ಜಿಎಸ್‌ಟಿ ವ್ಯವಸ್ಥೆಯು ಜಾರಿಗೆ ಬಂದ ಬಳಿಕ ಇದು ಎರಡನೇ ಅತಿಹೆಚ್ಚಿನ ಮಾಸಿಕ ವರಮಾನ ಸಂಗ್ರಹ ಇದಾಗಿದೆ. ಹಿಂದೆ ಏಪ್ರಿಲ್ ತಿಂಗಳಿನಲ್ಲಿ ₹1.87 ಲಕ್ಷ ಕೋಟಿಯಷ್ಟು ಜಿಎಸ್‌ಟಿ ಸಂಗ್ರಹವಾಗಿತ್ತು. ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಸಂಗ್ರಹ ಆಗಿದ್ದ ಮೊತ್ತಕ್ಕೆ ಹೋಲಿಸಿದರೆ … Continued

2023ರಲ್ಲಿ 10 ಲಕ್ಷ ಭಾರತೀಯರಿಗೆ ವೀಸಾ ನೀಡಿ ದಾಖಲೆ ಬರೆದ ಅಮೆರಿಕ, ಇದು ಮುಂದುವರಿಯಲಿದೆ…: ರಾಯಭಾರಿ ಎರಿಕ್ ಗಾರ್ಸೆಟ್ಟಿ

ನವದೆಹಲಿ: ಈ ವರ್ಷ ಅಮೆರಿಕದ ರಾಯಭಾರ ಕಚೇರಿ ಮತ್ತು ಇತರ ದೂತಾವಾಸಗಳು ಅಮೆರಿಕಕ್ಕೆ ಹತ್ತು ಲಕ್ಷ ವೀಸಾ ಅರ್ಜಿಗಳನ್ನು ಪ್ರಕ್ರಿಯೆಗೊಳಿಸಿವೆ ಎಂದು ಭಾರತದಲ್ಲಿನ ಅಮೆರಿಕ ರಾಯಭಾರಿ ಎರಿಕ್ ಗಾರ್ಸೆಟ್ಟಿ ಗುರುವಾರ (ಸೆ 28) ಮಾಹಿತಿ ನೀಡಿದ್ದಾರೆ. ಭಾರತದಲ್ಲಿನ ಅಮೆರಿಕ ರಾಯಭಾರ ಕಚೇರಿಯ ಅಧಿಕೃತ ಬಿಡುಗಡೆಯ ಪ್ರಕಾರ, ಸಾಂಕ್ರಾಮಿಕ ಪೂರ್ವ 2019 ಹಂತಗಳಿಗೆ ಹೋಲಿಸಿದರೆ ಸುಮಾರು 20 … Continued

ಹೈದರಾಬಾದ್-ಬೆಂಗಳೂರು ವಂದೇ ಭಾರತ ರೈಲು ಸೆಪ್ಟೆಂಬರ್ 25 ರಿಂದ ಆರಂಭ

ಬೆಂಗಳೂರು : ಹೈದರಾಬಾದ್-ಬೆಂಗಳೂರು ʼವಂದೇ ಭಾರತʼ ರೈಲಿನ ವಾಣಿಜ್ಯ ಕಾರ್ಯಾಚರಣೆ ಸೆಪ್ಟೆಂಬರ್ 25 (ಸೋಮವಾರ)ರಿಂದ ಪ್ರಾರಂಭವಾಗಲಿದೆ. ಅರೆ-ಹೈ-ಸ್ಪೀಡ್ ರೈಲು ಎರಡು ಮಹಾನಗರಗಳ ನಡುವೆ ಸುಮಾರು ಎರಡು ಗಂಟೆಗಳ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಪ್ರಧಾನಿ ನರೇಂದ್ರ ಮೋದಿ ಹೈದರಾಬಾದ್-ಬೆಂಗಳೂರು ವಂದೇ ಭಾರತ್ ರೈಲನ್ನು ಭಾನುವಾರ ವರ್ಚುವಲ್‌ನಲ್ಲಿ ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ಯಶವಂತಪುರದಿಂದ ಹೈದರಾಬಾದ್‌ನ ಕಾಚೆಗುಡಕ್ಕೆ ಕಾರ್ಯಾಚರಣೆ ನಡೆಸಲು … Continued

2023 : ಟೈಮ್ ಮ್ಯಾಗಜೀನ್‌ ವಿಶ್ವದ ಟಾಪ್‌-100 ಅತ್ಯುತ್ತಮ ಕಂಪನಿಗಳ ಪಟ್ಟಿಯಲ್ಲಿ ಭಾರತದ ಇನ್ಫೋಸಿಸ್ ಗೆ ಮಾತ್ರ ಸ್ಥಾನ ; ವಿಶ್ವದ ಟಾಪ್‌- 10 ಕಂಪನಿಗಳ ಪಟ್ಟಿ…

ನವದೆಹಲಿ: 2023ರ ಟೈಮ್ ಮ್ಯಾಗಜೀನ್‌ನ ವಿಶ್ವದ ಅತ್ಯುತ್ತಮ ಅಗ್ರ 100 ಕಂಪನಿಗಳ ಪಟ್ಟಿಯಲ್ಲಿ ಇನ್ಫೋಸಿಸ್‌ (Infosys) ಮಾತ್ರ ಸ್ಥಾನ ಪಡೆದ ಭಾರತದ ಏಕೈಕ ಕಂಪನಿಯಾಗಿದೆ. ಬೆಂಗಳೂರು ಮೂಲದ ಜಾಗತಿಕ ಸಲಹಾ ಮತ್ತು ಐಟಿ (IT) ಸೇವೆಗಳ ಕಂಪನಿಯು ಒಟ್ಟಾರೆ 88.38 ಅಂಕಗಳೊಂದಿಗೆ 64ನೇ ಸ್ಥಾನದಲ್ಲಿದೆ. ನಾವು ಟಾಪ್ 3 ಜಾಗತಿಕ ವೃತ್ತಿಪರ ಸೇವಾ ಸಂಸ್ಥೆಗಳಲ್ಲಿದ್ದೇವೆ ಮತ್ತು … Continued

19-ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಇಳಿಕೆ….

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ದೇಶಾದ್ಯಂತ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ದರವನ್ನು ಕಡಿತಗೊಳಿಸಿವೆ. ದೆಹಲಿಯಲ್ಲಿ 100 ರೂಪಾಯಿ ಸಮೀಪ ಇಳಿಕೆಯಾಗಿದೆ. ಅದೇ ಸಮಯದಲ್ಲಿ, ಇತರ ಮಹಾನಗರಗಳಲ್ಲಿ ಸುಮಾರು 93 ರೂಪಾಯಿಗಳ ಕಡಿತವನ್ನು ಮಾಡಲಾಗಿದೆ. ಈಗ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ 1680 ರೂ.ಗಳಿಗೆ ಲಭ್ಯವಿರುತ್ತದೆ, ಇದುವರೆಗೆ 1780 ರೂ.ಗಳ ದರವಿತ್ತು. ಈ … Continued

ಶಿಕ್ಷಣ ಇಲಾಖೆಯಿಂದ ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿ ಪ್ರಕಟ: ಜೂನ್‌ 6ರಿಂದ ಶಿಕ್ಷಕರ ವರ್ಗಾವಣೆ ಆರಂಭ

ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲಾ ಮತ್ತು ಪ್ರೌಢ ಶಾಲಾ ಶಿಕ್ಷಕರು ಬಹಳ ದಿನಗಳಿಂದ ನಿರೀಕ್ಷಿಸುತ್ತಿದ್ದ ವರ್ಗಾವಣೆ (Teacher Transfer) ಪ್ರಕ್ರಿಯೆಯನ್ನು ಶಾಲಾ ಶಿಕ್ಷಣ ಇಲಾಖೆಯು ಮತ್ತೆ ಆರಂಭಿಸಿದ್ದು, ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯು ಜೂನ್‌ 6 ರಿಂದ ಜುಲೈ 31 ರವರೆಗೆ ನಡೆಯಲಿದೆ. ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ರಾಜ್ಯ ಸರ್ಕಾರ ಮೇ … Continued

ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ. ಜೂನ್ 12ರಿಂದ ಪರೀಕ್ಷೆ ಆರಂಭವಾಗಲಿದ್ದು, 19ರವರೆಗೆ ನಡೆಯಲಿದೆ. ಪರೀಕ್ಷೆ ಬೆಳಿಗ್ಗೆ ಬೆಳಗ್ಗೆ 10:0 ರಿಂದ ಮಧ್ಯಾಹ್ನ 1:45 ರವರೆಗೆ ಬಹುತೇಕ ಎಲ್ಲಾ ಪರೀಕ್ಷೆಗಳು ನಡೆಯಲಿವೆ. 2022-23ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಯ ಫಲಿತಾಂಶ … Continued