ಬಿಬಿಎಂಪಿ ವಿಭಜಿಸುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ -2024 ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು : ವಿಪಕ್ಷ ಬಿಜೆಪಿ ಸಭಾತ್ಯಾಗದ ನಡುವೆ ಬಿಬಿಎಂಪಿಯನ್ನು ಏಳು ಪಾಲಿಕೆಗಳ ವರೆಗೆ ವಿಭಜಿಸುವ ಹಾಗೂ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚಿಸುವ ‘ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆ’ (Greater Bengaluru Governance Bill 2024)ಯನ್ನು ಸೋಮವಾರ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಹಾಗೂ ಸಮನ್ವಯ ಮತ್ತು ಮೇಲ್ವಿಚಾರಣೆಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆ ಹಾಗೂ … Continued

2024ರಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ 2,200 ಹಿಂಸಾಚಾರ ಪ್ರಕರಣಗಳು : ಸರ್ಕಾರ

ನವದೆಹಲಿ: 2024 ರಲ್ಲಿ ವಿಶೇಷವಾಗಿ ನೆರೆಯ ದೇಶದಲ್ಲಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರ ಪತನದ ನಂತರ ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ 2,200 ಹಿಂಸಾಚಾರದ ಪ್ರಕರಣಗಳು ನಡೆದಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಶುಕ್ರವಾರ ಬಹಿರಂಗಪಡಿಸಿದೆ. ಇದೇ ಅವಧಿಯಲ್ಲಿ ಪಾಕಿಸ್ತಾನದಲ್ಲಿ ಇಂತಹ 112 ಪ್ರಕರಣಗಳು ವರದಿಯಾಗಿವೆ ಎಂದು ಸರ್ಕಾರ ಗಮನಿಸಿದೆ. ರಾಜ್ಯಸಭೆಯಲ್ಲಿ ಅಂಕಿಅಂಶಗಳನ್ನು … Continued

2024ರಲ್ಲಿ ಪಾಕಿಸ್ತಾನಿಗಳು ಭಾರತದ ಬಗ್ಗೆ ಗೂಗಲ್​ನಲ್ಲಿ ಏನೇನು ಸರ್ಚ್​ ಮಾಡಿದ್ದಾರೆ ಗೊತ್ತೆ ?

ನವದೆಹಲಿ: ಗೂಗಲ್ ಸರ್ಚ್‌ಗಳ ವಿಷಯಕ್ಕೆ ಬಂದಾಗಲೂ ಪಾಕಿಸ್ತಾನದಲ್ಲಿ ಭಾರತದ ಪ್ರಾಬಲ್ಯ ಮುಂದುವರಿದಿದೆ. 2024 ರಲ್ಲಿ ಪಾಕಿಸ್ತಾನಿಗಳು ಅತಿ ಹೆಚ್ಚು ಹುಡುಕಾಡಿದ ವ್ಯಕ್ತಿಗಳಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ ಅಂಬಾನಿ ಸಹ ಸೇರಿದ್ದಾರೆ. ಗೂಗಲ್‌ನ ‘ಇಯರ್ ಇನ್ ಸರ್ಚ್ 2024’ ಪಾಕಿಸ್ತಾನಿಗಳ ಆಸಕ್ತಿ ನಿಜವಾಗಿಯೂ ಎಲ್ಲಿತ್ತು ಎಂಬುದನ್ನು ಗೂಗಲ್‌ ಸರ್ಚ್‌ ಒಳನೋಟವನ್ನು ನೀಡಿದೆ. ಅವರು ಬಿಗ್ ಬಾಸ್ … Continued

69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ; ಪಟ್ಟಿ ಇಲ್ಲಿದೆ…

ಬೆಂಗಳೂರು: ರಾಜ್ಯ ಸರ್ಕಾರ ಬುಧವಾರ 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿವಿಧ ಕ್ಷೇತ್ರಗಳ ಒಟ್ಟು 69 ಗಣ್ಯರನ್ನು ಈ ವರ್ಷದ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯ ಪ್ರಶಸ್ತಿಗೆ ಆಯ್ಕೆಯಾದವರ ವಿವರಗಳನ್ನು ನೀಡಿದ್ದಾರೆ. ಸಂಘ … Continued

ವಿಧಾನಸಭೆ ಚುನಾವಣೆ : ಹರ್ಯಾಣದಲ್ಲಿ ಕಾಂಗ್ರೆಸ್ಸಿಗೆ ಜೈ, ಜಮ್ಮು-ಕಾಶ್ಮೀರದಲ್ಲಿ ಅತಂತ್ರ ಎಂದ ಬಹುತೇಕ ಎಕ್ಸಿಟ್‌ ಪೋಲ್‌ಗಳು…

ನವದೆಹಲಿ : ಹರ್ಯಾಣದಲ್ಲಿ ವಿಧಾನಸಭೆ ಚುನಾವಣೆಗೆ ಮತದಾನ ಶನಿವಾರ ಮುಕ್ತಾಯವಾಗಿದ್ದು, ಕಾಂಗ್ರೆಸ್‌ ಪಕ್ಷವು ಮುಂದಿನ ಸರ್ಕಾರವನ್ನು ರಚಿಸುವ ಸಾಧ್ಯತೆಯಿದೆ ಎಂದು ಮತಗಟ್ಟೆ ಸಮೀಕ್ಷೆ (exit polls)ಗಳು ಅಂದಾಜಿಸಿವೆ. ಹೀಗಾದರೆ ಬಿಜೆಪಿಯ 10 ವರ್ಷಗಳ ಅಧಿಕಾರದ ಓಟಕ್ಕೆ ತಡೆ ಬೀಳಲಿದೆ. ಒಟ್ಟು ಏಳು ಎಕ್ಸಿಟ್ ಪೋಲ್‌ಗಳು ಹರಿಯಾಣದ 90 ಸ್ಥಾನಗಳಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು … Continued

ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ : ಭಾರತಕ್ಕೆ ಮೊದಲ ಚಿನ್ನದ ಪದಕ; 10 ಮೀ ಏರ್ ರೈಫಲ್​ನಲ್ಲಿ ಚಿನ್ನ ಗೆದ್ದ ಅವನಿ ಲೇಖರಾ

ಪ್ಯಾರಿಸ್‌ : ಅವನಿ ಲೇಖರಾ ಶುಕ್ರವಾರ ಪ್ಯಾರಿಸ್‌ ನಲ್ಲಿ ನಡೆಯುತ್ತಿರುವ ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 10 ಮೀಟರ್ ಏರ್ ರೈಫಲ್ (SH1) ಸ್ಪರ್ಧೆಯಲ್ಲಿ ಚಿನ್ನ ಗೆಲ್ಲುವ ಮೂಲಕ ಎರಡು ಪ್ಯಾರಾಲಿಂಪಿಕ್ ಚಿನ್ನದ ಪದಕವನ್ನು ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೂರು ವರ್ಷಗಳ ಹಿಂದೆ ಟೋಕಿಯೊ ಪ್ಯಾರಾ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತೆ, … Continued

ಸಂಪತ್ತಿನಲ್ಲಿ ಅಂಬಾನಿ ಹಿಂದಿಕ್ಕಿದ ಅದಾನಿ, ಈಗ ಭಾರತದ ನಂಬರ್‌ 1 ಶ್ರೀಮಂತ ; ದೇಶದ ಟಾಪ್‌ 10 ಶ್ರೀಮಂತರ ಪಟ್ಟಿ

ನವದೆಹಲಿ : 2024ರ ಹುರುನ್ ಇಂಡಿಯಾ ಶ್ರೀಮಂತರ ಪಟ್ಟಿ ಪ್ರಕಟವಾಗಿದ್ದು, ಭಾರತದ ಅತಿ ಶ್ರೀಮಂತರ ಪಟ್ಟಿಯಲ್ಲಿ ಮುಕೇಶ್ ಅಂಬಾನಿಯನ್ನು ಹಿಂದಿಕ್ಕಿ ಗೌತಮ ಅದಾನಿ ಅಗ್ರಸ್ಥಾನಕ್ಕೇರಿದ್ದಾರೆ. ಹಿಂಡನ್ಬರ್ಗ್ ರಿಸರ್ಚ್ ವರದಿ ಪ್ರಕಟವಾದ ನಂತರದಲ್ಲಿ ಇದೇ ಮೊದಲ ಬಾರಿಗೆ ಅದಾನಿ ಕುಟುಂಬ ಭಾರತದ ಶ್ರೀಮಂತರ ಪಟ್ಟಿಯಲ್ಲಿ ಮೊದಲನೇ ಸ್ಥಾನಕ್ಕೆ ಏರಿದೆ. ಹುರುನ್ ಇಂಡಿಯಾ ಭಾರತದಲ್ಲಿ 1,539 ಅತಿ ಶ್ರೀಮಂತ … Continued

78ನೇ ಸ್ವಾತಂತ್ರ್ಯ ದಿನಾಚರಣೆ : ರವೀಂದ್ರನಾಥ ಟ್ಯಾಗೋರ್ ಕೈಬರಹದ ಭಾರತದ ʼರಾಷ್ಟ್ರಗೀತೆʼಯ ಇಂಗ್ಲಿಷ್‌ ಅನುವಾದ ಹಂಚಿಕೊಂಡ ನೊಬೆಲ್ ಸಮಿತಿ

ನವದೆಹಲಿ : ಭಾರತವು 78 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿದ್ದಾಗ ನೊಬೆಲ್ ಸಮಿತಿಯು ಈ ಸಂದರ್ಭದಲ್ಲಿ ಭಾರತದ ರಾಷ್ಟ್ರಗೀತೆಯನ್ನು ರಚಿಸಿದ ರವೀಂದ್ರನಾಥ ಟ್ಯಾಗೋರ್ ಅವರನ್ನು ನೆನಪಿಸಿಕೊಂಡಿದೆ. X ನಲ್ಲಿನ ಪೋಸ್ಟ್‌ನಲ್ಲಿ, ನೊಬೆಲ್ ಪ್ರಶಸ್ತಿ ಪುಟವು ರವೀಂದ್ರನಾಥ ಟ್ಯಾಗೋರ್ ಅವರೇ ಬರೆದ ‘ಜನ ಗಣ ಮನ’ ರಾಷ್ಟ್ರಗೀತೆಯ ಇಂಗ್ಲಿಷ್ ಅನುವಾದವನ್ನು ಹಂಚಿಕೊಂಡಿದೆ. ‘ಜನ ಗಣ ಮನ’ ವನ್ನು, … Continued

ಅಕ್ಟೋಬರ್‌ 3ರಂದು ಮೈಸೂರು ದಸರಾ ಉತ್ಸವಕ್ಕೆ ಚಾಲನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸೋಮವಾರ ನಾಡಹಬ್ಬ ಮೈಸೂರು ದಸರಾ – 2024ರ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಅಕ್ಟೋಬರ್‌ 3ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 9:15ಕ್ಕೆ ದಸರಾ ಮಹೋತ್ಸವಕ್ಕೆ ಚಾಲನೆ … Continued

ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಬಾಲ ಸಾಹಿತ್ಯ ಪುರಸ್ಕಾರ ವಿಜೇತರ ಹೆಸರು ಪ್ರಕಟ; ಕನ್ನಡದಲ್ಲಿ ಶ್ರುತಿ ಬಿಆರ್ ಯುವ ಪುರಸ್ಕಾರಕ್ಕೆ, ಕೃಷ್ಣಮೂರ್ತಿ ಬಿಳಿಗೆರೆ ಬಾಲ ಪುರಸ್ಕಾರಕ್ಕೆ ಆಯ್ಕೆ

ನವದೆಹಲಿ: ನ್ಯಾಷನಲ್ ಅಕಾಡೆಮಿ ಆಫ್ ಲೆಟರ್ಸ್ 2024 ರ ಯುವ ಪುರಸ್ಕಾರ ಹಾಗೂ ಬಾಲ ಸಾಹಿತ್ಯ ಪುರಸ್ಕಾರ ವಿಜೇತರ ಹೆಸರನ್ನು ಸಹ ಪ್ರಕಟಿಸಿದ್ದು, ಕರ್ನಾಟಕದ ಶ್ರುತಿ ಬಿ.ಆರ್‌ ಯುವ ಪುರಸ್ಕಾರ ಹಾಗೂ ಕೃಷ್ಣಮೂರ್ತಿ ಬಿಳಿಗೆರೆ ಬಾಲ ಸಾಹಿತ್ಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಶ್ರುತಿ ಅವರ ಚೊಚ್ಚಲ ಕವನ ಸಂಕಲನ ‘ಜಿರೋ ಬ್ಯಾಲೆನ್ಸ್‌’ಗೆ ಪ್ರಶಸ್ತಿ ಲಭಿಸಿದೆ ಹಾಗೂ ಕೃಷ್ಣಮೂರ್ತಿ … Continued