ಮೋದಿ ಸರ್ಕಾರದ ಕ್ಯಾಬಿನೆಟ್ ಸಚಿವರಾಗಿ ನಡ್ಡಾ ಪ್ರಮಾಣವಚನ ; ಮುಂದಿನ ಬಿಜೆಪಿ ಅಧ್ಯಕ್ಷ ಯಾರು? ಚರ್ಚೆಗೆ ಬಂದ 6 ಸಂಭವನೀಯ ಹೆಸರುಗಳು

ನವದೆಹಲಿ : ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ನರೇಂದ್ರ ಮೋದಿ ಸಂಪುಟದಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಡ್ಡಾ ಅವರು ಜೂನ್ ಮುಕ್ತಾಯದ ವರೆಗೆ ಪಕ್ಷದ ಮುಖ್ಯಸ್ಥರಾಗಿರುತ್ತಾರೆ ಎಂಬ ತನ್ನ ಹಿಂದಿನ ಘೋಷಣೆಗೆ ಬಿಜೆಪಿ ಅಂಟಿಕೊಂಡಿರುವುದನ್ನು ಇದು ಸ್ಪಷ್ಟಪಡಿಸುತ್ತದೆ. ಅವರ ಅಧಿಕಾರಾವಧಿಯು 2023 ರ ಜನವರಿಯಲ್ಲಿ ಕೊನೆಗೊಂಡಿತು ಆದರೆ ಲೋಕಸಭೆ ಚುನಾವಣೆಯ … Continued

ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ವಿಪಕ್ಷಗಳು 3 ಅವಕಾಶಗಳನ್ನು ಕಳೆದುಕೊಂಡಿವೆ…ಆದರೆ ಈಗ…: ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ

ನವದೆಹಲಿ : 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಬಿಜೆಪಿಯನ್ನು ಸೋಲಿಸುವ ಸಾಧ್ಯತೆಗಳನ್ನು ತಳ್ಳಿಹಾಕಿದ ತಂತ್ರಗಾರ ಪ್ರಶಾಂತ ಕಿಶೋರ ಅವರು, ಪ್ರಧಾನಿ ಮೋದಿ ಸರ್ಕಾರ ಹಿನ್ನಡೆಯ ಸ್ಥಿತಿಯಲ್ಲಿದ್ದಾಗ ವಿಪಕ್ಷಗಳ ಒಕ್ಕೂಟ ಅದರ ಲಾಭ ಪಡೆಯಲು ಅನೇಕ ಬಾರಿ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ರಾಮಮಂದಿರ (ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶಂಕುಸ್ಥಾಪನೆ) ಬಗ್ಗೆ ನಿರ್ದಿಷ್ಟವಾಗಿ … Continued

ಲೋಕಸಭಾ ಚುನಾವಣೆ: ಈ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗೇ ಮತ ಹಾಕಬೇಡಿ ಎಂದು ಮತದಾರರಿಗೆ ಮನವಿ ಮಾಡುತ್ತಿರುವ ಕಾಂಗ್ರೆಸ್‌…!

ಬನ್ಸ್ವಾರಾ (ರಾಜಸ್ಥಾನ) : ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ರಾಜಸ್ಥಾನದ ಬನ್ಸ್ವಾರಾ-ಡುಂಗರಪುರ ಲೋಕಸಭಾ ಕ್ಷೇತ್ರವು ವಿಲಕ್ಷಣವಾದ ಚುನಾವಣಾ ಕದನಕ್ಕೆ ಸಾಕ್ಷಿಯಾಗಿದ್ದು, ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗೇ ಮತ ನೀಡದಂತೆ ಜನರಲ್ಲಿ ಮನವಿ ಮಾಡುತ್ತಿದೆ…! ಈ ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಸ್ವಂತ ಅಭ್ಯರ್ಥಿ ಅರವಿಂದ ದಾಮೋರ್ ಅವರನ್ನು ಕಣಕ್ಕಿಳಿಸಿದರೂ ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನಾಂಕದ ಒಂದು ದಿನ ಮೊದಲು … Continued

ಲೋಕಸಭೆ ಚುನಾವಣೆ : ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌-ಸಮಾಜವಾದಿ ಪಕ್ಷದ ಮಧ್ಯೆ ಸ್ಥಾನ ಹಂಚಿಕೆ ಅಂತಿಮ

ಲಕ್ನೋ : 2024ರ ಲೋಕಸಭೆ ಚುನಾವಣೆಗೆ ಅಖಿಲೇಶ ಯಾದವ್‌ ನೇತೃತ್ವದ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಬಹುತೇಕ ಅಂತಿಮವಾಗಿದ್ದು,ಈ ಬಗ್ಗೆ ಸಮಾಜವಾದಿ ಪಕ್ಷದ ನಾಯಕ ರವಿದಾಸ್ ಮೆಹ್ರೋತ್ರಾ ಕಾಂಗ್ರೆಸ್ ಜೊತೆ ಮೈತ್ರಿಯನ್ನು ಖಚಿತಪಡಿಸಿದ್ದಾರೆ. ಈ ಬಗ್ಗೆ ವಿವರಗಳನ್ನು ಹಂಚಿಕೊಂಡ ಮೆಹ್ರೋತ್ರಾ ಅವರು, ಉತ್ತರ ಪ್ರದೇಶದಲ್ಲಿ ಸ್ಥಾನ ಹೊಂದಾಣಿಕೆಯಲ್ಲಿ ಸಮಾಜವಾದಿ ಪಕ್ಷ 63 … Continued

2024ರ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಕಾಂಗ್ರೆಸ್ಸಿನ ಪ್ರಧಾನಿ ಅಭ್ಯರ್ಥಿ: ಅಶೋಕ ಗೆಹ್ಲೋಟ್ ಮಹತ್ವದ ಹೇಳಿಕೆ

ನವದೆಹಲಿ : 2024ರ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶನಿವಾರ ಹೇಳಿದ್ದಾರೆ. 26 ವಿರೋಧ ಪಕ್ಷಗಳ ಭಾರತ ಮೈತ್ರಿ ಕುರಿತು ಮಾತನಾಡಿದ ಅವರು, ಎಲ್ಲಾ ಪಕ್ಷಗಳು ಚರ್ಚೆ ಮತ್ತು ಸಮಾಲೋಚನೆಯ ನಂತರ ನಿರ್ಧಾರ ತೆಗೆದುಕೊಂಡಿವೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ … Continued