ಲೋಕಸಭಾ ಚುನಾವಣೆ: ಈ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗೇ ಮತ ಹಾಕಬೇಡಿ ಎಂದು ಮತದಾರರಿಗೆ ಮನವಿ ಮಾಡುತ್ತಿರುವ ಕಾಂಗ್ರೆಸ್‌…!

ಬನ್ಸ್ವಾರಾ (ರಾಜಸ್ಥಾನ) : ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ರಾಜಸ್ಥಾನದ ಬನ್ಸ್ವಾರಾ-ಡುಂಗರಪುರ ಲೋಕಸಭಾ ಕ್ಷೇತ್ರವು ವಿಲಕ್ಷಣವಾದ ಚುನಾವಣಾ ಕದನಕ್ಕೆ ಸಾಕ್ಷಿಯಾಗಿದ್ದು, ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗೇ ಮತ ನೀಡದಂತೆ ಜನರಲ್ಲಿ ಮನವಿ ಮಾಡುತ್ತಿದೆ…! ಈ ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಸ್ವಂತ ಅಭ್ಯರ್ಥಿ ಅರವಿಂದ ದಾಮೋರ್ ಅವರನ್ನು ಕಣಕ್ಕಿಳಿಸಿದರೂ ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನಾಂಕದ ಒಂದು ದಿನ ಮೊದಲು … Continued

ಲೋಕಸಭೆ ಚುನಾವಣೆ : ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌-ಸಮಾಜವಾದಿ ಪಕ್ಷದ ಮಧ್ಯೆ ಸ್ಥಾನ ಹಂಚಿಕೆ ಅಂತಿಮ

ಲಕ್ನೋ : 2024ರ ಲೋಕಸಭೆ ಚುನಾವಣೆಗೆ ಅಖಿಲೇಶ ಯಾದವ್‌ ನೇತೃತ್ವದ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಬಹುತೇಕ ಅಂತಿಮವಾಗಿದ್ದು,ಈ ಬಗ್ಗೆ ಸಮಾಜವಾದಿ ಪಕ್ಷದ ನಾಯಕ ರವಿದಾಸ್ ಮೆಹ್ರೋತ್ರಾ ಕಾಂಗ್ರೆಸ್ ಜೊತೆ ಮೈತ್ರಿಯನ್ನು ಖಚಿತಪಡಿಸಿದ್ದಾರೆ. ಈ ಬಗ್ಗೆ ವಿವರಗಳನ್ನು ಹಂಚಿಕೊಂಡ ಮೆಹ್ರೋತ್ರಾ ಅವರು, ಉತ್ತರ ಪ್ರದೇಶದಲ್ಲಿ ಸ್ಥಾನ ಹೊಂದಾಣಿಕೆಯಲ್ಲಿ ಸಮಾಜವಾದಿ ಪಕ್ಷ 63 … Continued

2024ರ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಕಾಂಗ್ರೆಸ್ಸಿನ ಪ್ರಧಾನಿ ಅಭ್ಯರ್ಥಿ: ಅಶೋಕ ಗೆಹ್ಲೋಟ್ ಮಹತ್ವದ ಹೇಳಿಕೆ

ನವದೆಹಲಿ : 2024ರ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶನಿವಾರ ಹೇಳಿದ್ದಾರೆ. 26 ವಿರೋಧ ಪಕ್ಷಗಳ ಭಾರತ ಮೈತ್ರಿ ಕುರಿತು ಮಾತನಾಡಿದ ಅವರು, ಎಲ್ಲಾ ಪಕ್ಷಗಳು ಚರ್ಚೆ ಮತ್ತು ಸಮಾಲೋಚನೆಯ ನಂತರ ನಿರ್ಧಾರ ತೆಗೆದುಕೊಂಡಿವೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ … Continued