ಜಮ್ಮು: ವೈಷ್ಣೋದೇವಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗೆ ಆಹುತಿ: 4 ಜನರು ಸಾವು, 22 ಜನರಿಗೆ ಗಾಯ
ಶ್ರೀನಗರ: ಮಾತಾ ವೈಷ್ಣೋದೇವಿ ದೇಗುಲ ಬೇಸ್ ಕ್ಯಾಂಪ್ಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿಂದ ತುಂಬಿದ್ದ ಬಸ್ಗೆ ಬೆಂಕಿ ತಗುಲಿ ನಾಲ್ವರು ಸಜೀವವಾಗಿ ದಹನವಾಗಿದ್ದಾರೆ ಹಾಗೂ 22 ಜರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕೆಲವು ಪ್ರತ್ಯಕ್ಷದರ್ಶಿಗಳ ಪ್ರಕಾರ, ವಾಹನದೊಳಗೆ ನಿಗೂಢ ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಘಟನೆ ಭಯೋತ್ಪಾದನೆ ಕೃತ್ಯ ಅಲ್ಲ ಎಂದು ಹೇಳಿದ್ದಾರೆ. ಕತ್ರಾದಿಂದ … Continued