ಉತ್ತರಾಖಂಡ: ಯಮುನೋತ್ರಿ ಯಾತ್ರಾರ್ಥಿಗಳಿದ್ದ ಬಸ್ ಕಂದಕಕ್ಕೆ ಬಿದ್ದು 25 ಮಂದಿ ಸಾವು

ದಾಮ್ತಾ( ಉತ್ತರಾಖಂಡ): ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಕಮರಿಗೆ ಬಿದ್ದು 25 ಮಂದಿ ಸಾವಿಗೀಡಾದ ಘಟನೆ ಉತ್ತರಾಖಂಡದಲ್ಲಿ ಭಾನುವಾರ ನಡೆದಿದೆ. 28 ಪ್ರಯಾಣಿಕರಿದ್ದ ಬಸ್ಸು ಗುಡ್ಡಗಾಡು ಪ್ರದೇಶದ ಪ್ರಮುಖ ಯಾತ್ರಾ ಸ್ಥಳವಾದ ಯಮುನೋತ್ರಿ ಮಾರ್ಗವಾಗಿ ಸಾಗುತ್ತಿತ್ತು. ಬಸ್ ಮಧ್ಯಪ್ರದೇಶದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿತ್ತು. ಸದ್ಯ ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ … Continued