26/11 ಮುಂಬೈ ದಾಳಿ ಆರೋಪಿ ತಹವ್ವೂರ್ ರಾಣಾ ಭಾರತಕ್ಕೆ ಹಸ್ತಾಂತರಿಸಲು ತಡೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಅಮೆರಿಕ ಸುಪ್ರೀಂ ಕೋರ್ಟ್

ವಾಷಿಂಗ್ಟನ್‌ : 26/11 ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ತಹವ್ವೂರ್ ರಾಣಾ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವುದನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಕೊನೆಯ ಅರ್ಜಿಯನ್ನು ಅಮೆರಿಕ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇದರಿಂದಾಗಿ ಆತನನ್ನು ಭಾರತಕ್ಕೆ ಹಸ್ತಾಂತರಿಸುವುದು ಈಗ ಮತ್ತಷ್ಟು ಸುಲಭವಾಗಿದೆ. ಮುಂಬೈನ ಹೋಟೆಲ್‌ಗಳು, ರೈಲು ನಿಲ್ದಾಣ ಮತ್ತು ಯಹೂದಿ ಕೇಂದ್ರದ ಮೇಲೆ ಮೂರು ದಿನಗಳ ಕಾಲ … Continued

ನಮ್ಮ ಗಾಯದ ಮೇಲೆ ಉಪ್ಪು ಸವರಬೇಡಿ, ಕಸಬ್ ಹೊಗಳುವುದಿದ್ದರೆ ಪಾಕಿಸ್ತಾನಕ್ಕೆ ಹೋಗಿ”: 26/11 ದಾಳಿ ಬಗ್ಗೆ ಕಾಂಗ್ರೆಸ್‌ ನಾಯಕನ ಹೇಳಿಕೆಗೆ ಕಸಬ್ ವಿಚಾರಣೆ ಸಾಕ್ಷಿಯ ಆಕ್ಷೇಪ

ಮುಂಬೈ: 26/11ರ ಮುಂಬೈ ದಾಳಿಯ ಭಯೋತ್ಪಾದಕ ಅಜ್ಮಲ್ ಕಸಬ್‌ನ ವಿಚಾರಣೆಯ ಕಿರಿಯ ಪ್ರತ್ಯಕ್ಷದರ್ಶಿ ದೇವಿಕಾ ರೋಟವಾನ್ ಅವರು, ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥ ಹೇಮಂತ್ ಕರ್ಕರೆ ಸಾವಿನ ಕುರಿತು ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ ನೀಡಿದ ಹೇಳಿಕೆಗೆ ಅವರನ್ನು ಹೆಸರಿಸದೆ ಕಟುವಾಗಿ ಟೀಕಿಸಿದ್ದಾರೆ. “ಗಾಯಗಳ ಮೇಲೆ ಉಪ್ಪು ಸಿಂಪಡಿಸಬೇಡಿ” ಎಂದು ಅವರು ಹೇಳಿದ್ದಾರೆ. 26/11ರ … Continued