ಪಂಚಮಸಾಲಿ ೨ಎಗೆ ಸೇರ್ಪಡೆ: ಮಾ.೨೨ರಂದು ಸಾಕ್ಷ್ಯಾಧಾರ ಸಲ್ಲಿಸಲು ಕೂಡಲಸಂಗಮ ಶ್ರೀ -ವಚನಾನಂದ ಶ್ರೀಗಳಿಗೆ ಆಯೋಗದಿಂದ ಪತ್ರ
ಬೆಂಗಳೂರು: ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ೨ಎಗೆ ಸೇರ್ಪಡೆ ಮಾಡುವ ಕುರಿತು ಶ್ರೀ ಜಯ ಬಸವ ಮೃತ್ಯುಂಜಯ ಸ್ವಾಮಿಗಳು ಹಾಗೂ ವಚನಾನಂದ ಶ್ರೀಗಳಿಗೆ ದಾಖಲೆಗಳನ್ನು ನೀಡುವಂತೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಪತ್ರ ಬರೆದಿದೆ. ಮಾಚ್೯ ೨೨ ರಂದು ( ಸೋಮವಾರ) ಸೂಕ್ತ ಸಾಕ್ಷ್ಯಾಧಾರಗಳನ್ನು ಆಯೋಗಕ್ಕೆ ನೀಡಬೇಕೆಂದು ಕೂಡಲಸಂಗಮದ ಜಯ ಬಸವ ಮೃತ್ಯುಂಜಯ ಶ್ರೀಗಳು ಹಾಗೂ … Continued