ಪಂಚಮಸಾಲಿ ಮೀಸಲು ಹೋರಾಟ ತಾತ್ಕಾಲಿಕ ಸ್ಥಗಿತ: ಸರ್ಕಾರ ಮಾತು ತಪ್ಪಿದರೆ ಮತ್ತೆ ಹೋರಾಟ

ಬೆಂಗಳೂರು: ರಾಜ್ಯ ಸರ್ಕಾರದ ಭರವಸೆ ಮೇಲೆ ಪಂಚಮಸಾಲಿ ಮೀಸಲಾತಿ ಹೋರಾಟವನ್ನು ಆರು ತಿಂಗಳ ಅವಧಿ ವರೆಗೆ ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಸರ್ಕಾರ  ಕ್ರಮ ಕೈಗೊಳ್ಳದಿದ್ದರೆ ಮತ್ತೆ ಹೋರಾಟ ಆರಂಭವಾಗಲಿದೆ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಬೇಡಿಕೆಗೆ “ಸರ್ಕಾರ ಆರು ತಿಂಗಳ … Continued