ನಾಳೆಯೂ ಹಿಜಾಬ್‌ಗಾಗಿ ಹೈಡ್ರಾಮಾ ಮಾಡಿದರೆ ಕ್ರಿಮಿನಲ್ ಪ್ರಕರಣ ದಾಖಲು ಮಾಡ್ತೇವೆ: ಶಾಸಕ ರಘುಪತಿ ಭಟ್ ಎಚ್ಚರಿಕೆ

ಉಡುಪಿ: ಹೈಕೋರ್ಟ್‌ ಆದೇಶ ಮೀರಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ನಾಳೆಯೂ ಪಟ್ಟು ಹಿಡಿದರೆ ಅಂತಹ ವಿದ್ಯಾರ್ಥಿನಿಯರ ಮೇಲೆ ಕ್ರಿಮಿನಲ್ ಕೇಸ್ ಜೊತೆಗೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು ಎಂದು ಉಡುಪಿ ಶಾಸಕ ರಘುಪತಿ ಭಟ್ ಎಚ್ಚರಿಕೆ ನೀಡಿದ್ದಾರೆ. ಉಡುಪಿ ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್ ಹೋರಾಟಗಾರ್ತಿಯರಿಬ್ಬರು ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್‌ ಕುರಿತು ಹೈಡ್ರಾಮಾ ಸೃಷ್ಟಿಸಿರುವುದದರ ಕುರಿತು … Continued