ಕರ್ನಾಟಕ ದ್ವಿತೀಯ ಪಿಯು ಫಲಿತಾಂಶ | ಯಾವ ಜಿಲ್ಲೆ ಪ್ರಥಮ ; ಯಾವ ಜಿಲ್ಲೆಗೆ ಕೊನೆಯ ಸ್ಥಾನ : ಟಾಪರ್ ಯಾರು? ಇಲ್ಲಿದೆ ಮಾಹಿತಿ

ಬೆಂಗಳೂರು : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಶೇ.86.48ರಷ್ಟು ದಾಖಲೆಯ ಫಲಿತಾಂಶ ಬಂದಿದೆ. ನಗರದಲ್ಲಿ ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, 6,32,200 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 5,46,698 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಪೈಕಿ 2,32,928 ( 83.65%) ಬಾಲಕರು, 3,13,770 (88.70%) … Continued

ನಾಳೆ (ಏ.9) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು : ಗುರುವಾರ (ಏ.9) ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6:15ಕ್ಕೆ ಫಲಿತಾಂಶದ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಇಲಾಖೆಯ ವೆಬ್‌ಸೈಟ್ https://karresults.nic.in ಫಲಿತಾಂಶ ಲಭ್ಯವಾಗಲಿದೆ ಜೊತೆಗೆ … Continued

ಕರ್ನಾಟಕದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ; ಉಡುಪಿ ಜಿಲ್ಲೆ ಪ್ರಥಮ, ಯಾದಗಿರಿಗೆ ಕೊನೆಯ ಸ್ಥಾನ ; ಜಿಲ್ಲಾವಾರು ಫಲಿತಾಂಶದ ಮಾಹಿತಿ ಇಲ್ಲಿದೆ…

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (2nd PUC Result)ವನ್ನು ಪ್ರಕಟಿಸಿದೆ. ಒಟ್ಟಾರೆ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯನ್ನು 6,37,805 ವಿದ್ಯಾರ್ಥಿಗಳು ಬರೆದಿದ್ದರು. 6,37,805 ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ … Continued

ನಾಳೆ (ಏ.8) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ; ಈ ವೆಬ್‌ಸೈಟ್‌ಗಳಲ್ಲಿ ರಿಸಲ್ಟ್ ನೋಡಬಹುದು…

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯು ಫಲಿತಾಂಶ ನಾಳೆ (ಏಪ್ರಿಲ್‌  8) ಮಂಗಳವಾರ ಮಧ್ಯಾಹ್ನ 12:30ಕ್ಕೆ ಪ್ರಕಟವಾಗಲಿದೆ. . ಕೆಎಸ್ಇಎಬಿ ಕರ್ನಾಟಕ ಮಂಡಳಿಯ 12ನೇ ತರಗತಿಯ ಪರೀಕ್ಷಾ ಫಲಿತಾಂಶ 2025 ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆಯಾಗಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುದ್ದಿಗೋಷ್ಠಿ ನಡೆಯಲಿದೆ. ನಂತರ ಮಂಗಳವಾರ ಮಧ್ಯಾಹ್ನ 1:30ರ ಬಳಿಕ ವಿದ್ಯಾರ್ಥಿಗಳಿಗೆ ಇಂಟರ್‌ನೆಟ್‌ನಲ್ಲಿ ಫಲಿತಾಂಶ ನೋಡಬಹುದಾಗಿದೆ. … Continued

ದ್ವಿತೀಯ ಪಿಯು ಪರೀಕ್ಷೆ : ಧಾರವಾಡ ಜೆಎಸ್‌ಎಸ್ ಎಸ್‌ ಎಂ ಪಿ ಯು ಕಲಾ-ವಾಣಿಜ್ಯ ಕಾಲೇಜ್‌ ಉತ್ತಮ ಫಲಿತಾಂಶ

ಧಾರವಾಡ: ಧಾರವಾಡ ನಗರದ ಸವದತ್ತಿ ರಸ್ತೆಯ ಮುರಘಾಮಠದ ಬಳಿಯ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಪದವಿಪೂರ್ವ ಕಲಾ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದ್ದಾರೆ. ಕಾಲೇಜಿನ ಒಟ್ಟಾರೆ ಫಲಿತಾಂಶ ಶೇ. ೮೦ ಆಗಿದೆ. ವಾಣಿಜ್ಯ ವಿಭಾಗದಲ್ಲಿ ಆರತಿ ಬಾಳಗಿ ಶೇ. ೯೭.೬೬ (೫೮೬), ಅನಿಷಾಬಾನು ಪಠಾಣ ಶೇ. ೯೧.೬೬ (೫೫೦) … Continued

ದ್ವಿತೀಯ ಪಿಯುಸಿ ಪರೀಕ್ಷೆ: ಕುಮಟಾ ಸರಸ್ವತಿ ಪಿಯು ಕಾಲೇಜು ಶೇ.100 ಫಲಿತಾಂಶ; ನಾಲ್ವರು ವಿದ್ಯಾರ್ಥಿಗಳಿಂದ ರಾಜ್ಯಮಟ್ಟದ ಸಾಧನೆ

ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರಕರ್ಸ್‌ ಸರಸ್ವತಿ ಪದವಿಪೂರ್ವ ಕಾಲೇಜಿನ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿ ರಾಜ್ಯ ಮಟ್ಟದಲ್ಲಿ ನಾಲ್ಕು ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶ್ರಾವ್ಯ ಭಟ್ಟ 592 ಅಂಕಗಳಿಸಿ ರಾಜ್ಯ ಮಟ್ಟದಲ್ಲಿ … Continued

ದ್ವಿತೀಯ ಪಿಯು : ಕುಮಟಾ ಡಾ. ಬಾಳಿಗಾ ವಾಣಿಜ್ಯ ಕಾಲೇಜ್‌ ಫಲಿತಾಂಶ ಶೇ.92, ಅನನ್ಯ ಕಾಮತ್‌ (ಶೇ.98) ಪ್ರಥಮ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಡಾ. ಎ. ವಿ. ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ಫಲಿತಾಂಶ ಶೇ.92 ಆಗಿದ್ದು ಪರೀಕ್ಷೆಗೆ ಕುಳಿತವರಲ್ಲಿ 17 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 40 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಾಲೇಜು ವಿದ್ಯಾರ್ಥಿನಿ ಅನನ್ಯ ಕಾಮತ್ ಶೇ.98 (588)ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು … Continued

ದ್ವಿತೀಯ ಪಿಯುಸಿ 2024 ಫಲಿತಾಂಶ : ವಿಜ್ಞಾನ, ಕಲಾ, ವಾಣಿಜ್ಯ ಮೂರು ವಿಭಾಗಗಳಲ್ಲೂ ಬಾಲಕಿಯರಿಗೇ ಮೊದಲ ರ‍್ಯಾಂಕ್

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1 ಫಲಿತಾಂಶದಲ್ಲಿ ಕಲೆ, ವಾಣಿಜ್ಯ ಹಾಗೂ ವಿಜ್ಞಾನ ಮೂರೂ ವಿಭಾಗಗಳಲ್ಲಿ ಬಾಲಕಿಯರೇ ಪ್ರಥಮ ಸ್ಥಾನಗಳನ್ನು ಗಳಿಸಿದ್ದಾರೆ. ಕಲಾ ವಿಭಾಗದಲ್ಲಿ ಮೂವರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಕಲಾ ವಿಭಾಗದಲ್ಲಿ ಬೆಂಗಳೂರು ಜಯನಗರದ ಎನ್‌ಎಂಕೆಆರ್‌ವಿ (NMKRV)ಯ ಮೇಧಾ ಡಿ , ವಿಜಯಪುರದ ಎಸ್‌.ಎಸ್‌. ಪಿಯು ಕಾಲೇಜಿನ ವೇದಾಂತ್ ಜ್ಞಾನುಭ … Continued

ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಕೊರೊನಾ ಹೆಚ್ಚಳದ ಕಾರಣಕ್ಕೆ ದ್ವಿತೀಯ ಪಿಯು ಪರೀಕ್ಷೆ ರದ್ದುಗೊಳಿಸಿ, ಎಲ್ಲ ವಿದ್ಯಾರ್ಥಿಗಳನ್ನು ಪಾಸು ಮಾಡಿ ಆದೇಶ ಹೊರಡಿಸಿದ್ದ ಸರ್ಕಾರಕ್ಕೆ ಗುರುವಾರದ ವರೆಗೆ ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್‌ ತಡೆ ನೀಡಿದೆ. ರಿಪೀಟರ್ಸ್​​ಗೆ ಪರೀಕ್ಷೆ ಇರುತ್ತದೆ ಎಂದು ಹೇಳಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ ಎಂದು ನ್ಯೂಸ್‌18 ಕನ್ನಡ.ಕಾಮ್‌ ವರದಿ ಮಾಡಿದೆ. ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು … Continued