ಆ ಹೆಣ್ಣು ಮಗಳು ಯಾರದ್ದೋ ಕುತಂತ್ರಕ್ಕೆ ಸಿಲುಕಿದ್ದಾಳೆ: ಎಚ್‌ಡಿಕೆ

ಬಸವ ಕಲ್ಯಾಣ: ಯುವತಿ ಯಾರದ್ದೋ ಕುತಂತ್ರಕ್ಕೆ ಸಿಲುಕಿ ಬಲವಂತವಾಗಿ ವಿಡಿಯೋ ಬಿಡುಗಡೆ ಮಾಡುತ್ತಿದ್ದಾಳೆ. ನೀವು ಯಾರದೋ ಬಲವಂತಕ್ಕೆ ಒಳಗಾಗಿ ಗುಪ್ತವಾಗಿ ವಿಡಿಯೋ ಮಾಡಿ ಹೇಳಿಕೆಗಳನ್ನು ಬಿಡುಗಡೆ ಮಾಡುವುದನ್ನು ಬಿಟ್ಟು ಹೊರ ಬನ್ನಿ ಎಂದು ನಾನು ಆ ಹೆಣ್ಣು ಮಗಳಿಗೆ ಮನವಿ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬಸವ ಕಲ್ಯಾಣದಲ್ಲಿ ಸಿಡಿ … Continued