ಕಾಂಗ್ರೆಸ್ ಔತಣಕೂಟದಲ್ಲಿ ಪಾಲ್ಗೊಂಡ ಮೂವರು ಬಿಜೆಪಿ ಶಾಸಕರು…!

  ಬೆಳಗಾವಿ :ಕೆಲ ತಿಂಗಳುಗಳಿಂದ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ಚರ್ಚೆಗೆ ಗ್ರಾಸ ಒದಗಿಸಿದ್ದ ಬಿಜೆಪಿ ಶಾಸಕರಾದ ಶಿವರಾಮ ಹೆಬ್ಬಾರ್, ಎಸ್. ಟಿ.ಸೋಮಶೇಖರ ಹಾಗೂ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಬುಧವಾರ ರಾತ್ರಿ ಬೆಳಗಾವಿಯ ಹೊರವಲಯದಲ್ಲಿ ನಡೆದ ಕಾಂಗ್ರೆಸ್ ಔತಣಕೂಟದಲ್ಲಿ ಪಾಲ್ಗೊಂಡು ಅಚ್ಚರಿ ಮೂಡಿಸಿದ್ದಾರೆ. ಎಚ್. ವಿಶ್ವನಾಥ ವಿಧಾನ ಪರಿಷತ್ ಸದಸ್ಯರಾಗಿ ಆಗಾಗ … Continued