ಹಿನ್ನೀರು ಪ್ರದೇಶದಲ್ಲಿ ಭಾರೀ ಮಳೆ : ಕದ್ರಾ ಅಣೆಕಟ್ಟಿನಿಂದ ಒಟ್ಟು  26,916 ಕ್ಯೂಸೆಕ್ ನೀರು ಹೊರಕ್ಕೆ

ಕಾರವಾರ: ತಾಲೂಕಿನ ಕದ್ರಾ ಜಲಾಶಯದ ಹಿನ್ನೀರು ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಅಣೆಕಟ್ಟಿನ ಗರಿಷ್ಠ ಮಟ್ಟವು ಶೀಘ್ರವೇ ತಲುಪುವು ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮೂರು ಕ್ರಸ್ಟ್ ಗೇಟ್‍ಗಳನ್ನು ತೆರೆದು ನೀರು ಬಿಡುಗಡೆ ಮಾಡಲಾಗಿದೆ. ಕದ್ರಾ ಜಲಾಶಯದ ಗರಿಷ್ಠ ಮಟ್ಟವು 34.50 ಮೀ. ಗಳಾಗಿದ್ದು ಸದ್ಯ 31.42 ಮೀ. ತಲುಪಿದೆ. ಇನ್ನು ಒಳ ಹರಿವಿನ ಪ್ರಮಾಣ ಶನಿವಾರ … Continued