ಬಂಧನಕ್ಕೂ 3 ದಿನ ಮೊದಲು ಸಮೀರ್ ವಾಂಖೆಡೆಗೆ ನೋಟಿಸ್: ಬಾಂಬೆ ಹೈಕೋರ್ಟ್‌ಗೆ ಮುಂಬೈ ಪೊಲೀಸರ ಭರವಸೆ

ಮುಂಬೈ: ಕ್ರೂಸ್‌ ಹಡಗು ಡ್ರಗ್ಸ್‌ ಪ್ರಕರಣಕ್ಕೆ ತಳಕು ಹಾಕಿಕೊಂಡಿರುವ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕವಸ್ತು ನಿಯಂತ್ರಣ ದಳದ (ಎನ್‌ಸಿಬಿ) ವಲಯ ನಿರ್ದೇಶಕ ಸಮೀರ್‌ ವಾಂಖೇಡೆ ಅವರನ್ನು ಬಂಧಿಸುವ ಮೂರು ದಿನಗಳಿಗೂ ಮುನ್ನ ಅವರಿಗೆ ನೋಟಿಸ್‌ ನೀಡಲಾಗುವುದು ಎಂದು ಮುಂಬೈ ಪೊಲೀಸರು ಗುರುವಾರ ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಪೊಲೀಸರು ನೀಡಿದ ಭರವಸೆಯನ್ನು ದಾಖಲಿಸಿಕೊಂಡ ನ್ಯಾಯಮೂರ್ತಿಗಳಾದ ನಿತಿನ್ ಜಾಮ್‌ದಾರ್ … Continued