ಕೃಷಿ ಹೊಂಡಕ್ಕೆ ಬಿದ್ದ ಬಾಲ್ ತೆಗೆಯಲು ಹೋಗಿ ಮೂವರು ಮುಳುಗಿ ಸಾವು

ಆನೇಕಲ್: ಕ್ರಿಕೆಟ್ ಆಟವಾಡುತ್ತಿದ್ದಾಗ ಕೃಷಿ ಹೊಂಡಕ್ಕೆ ಬಿದ್ದ ಬಾಲನ್ನು ತೆಗೆಯಲು ಹೋಗಿ ಇಬ್ಬರು ಬಾಲಕರು ಸೇರಿದಂತೆ ಮೂವರು ಮೃತಪಟ್ಟ ಘಟನೆ ಬೆಂಗಳೂರು ನಗರ ಜಿಲ್ಲೆಯಆನೇಕಲ್​ ತಾಲೂಕಿನ ಇಗ್ಗಲೂರು ಬಳಿ ನಡೆದ ಬಗ್ಗೆ ವರದಿಯಾಗಿದೆ. ಕೃಷಿ ಹೊಂಡಕ್ಕೆ ಬಿದ್ದ ಬಾಲ್ ತೆತೆಯಲು ಹೋಗಿ ಕೃಷಿ ಹೊಂಡದಲ್ಲಿ ಬಿದ್ದವನನ್ನು ರಕ್ಷಿಸಲು ಹೋಗಿ ಮೂವರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಧೀಮಂತ … Continued