ಪಾರ್ಟಿ ಬಳಿಕ ತೆಪ್ಪದಲ್ಲಿ ರೌಂಡ್ಸ್ ಹಾಕುವಾಗ ದುರಂತ; ಮೂವರು ನೀರುಪಾಲು

ಕೋಲಾರ: ಪಾರ್ಟಿ ಮುಗಿಸಿ ತೆಪ್ಪದಲ್ಲಿ ರೌಂಡ್ಸ್ ಹಾಕುವಾಗ ಕೆರೆಯಲ್ಲಿ ತೆಪ್ಪ ಮಗುಚಿ ಬಿದ್ದು ಮೂವರು ಯುವಕರು ನೀರುಪಾಲಾದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ನೇರಳಕೆರೆ ಸಮೀಪ ನಡೆದಿದೆ. ಮೃತರನ್ನು ನವೀನ(32), ರಾಜೇಂದ್ರ(32), ಮೋಹನ್(28) ಎಂದು ಹೇಳಲಾಗಿದೆ. ಇವರೊಂದಿಗೆ ಬಂದಿದ್ದ ಮತ್ತೊಬ್ಬ ಊಟ ತರಲು ಹೋಗಿದ್ದ ಕಾರಣಕ್ಕೆ ಬದುಕುಳಿದಿದ್ದಾನೆ ಎನ್ನಲಾಗಿದೆ. ಕೆರೆ ಬಳಿ ಪಾರ್ಟಿ ಮಾಡಿದ … Continued