ತಮಿಳುನಾಡು: ಬಾಲಕಿಯ ಪ್ರಾಣ ಉಳಿಸಲು ಹೋದ ಐವರ ದುರ್ಮರಣ

ಚೆನ್ನೈ:ದೇವಸ್ಥಾನದ ಕೊಳದಲ್ಲಿ ಮುಳುಗುತ್ತಿದ್ದ ಬಾಲಕಿಯ ರಕ್ಷಣೆಗೆ ತೆರಳಿದ್ದ ಐದು ಮಂದಿ ಮೃತಪಟ್ಟ ಘಟನೆ ತಮಿಳುನಾಡಿನ ಪುಧು ಗುಮ್ಮಿಡಿಪುಂಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಅಂಗಲಮ್ಮನ್‌ ದೇವಸ್ಥಾನದ ಕೊಳದಲ್ಲಿ ಈ ದುರ್ಘಟನೆ ನಡೆದಿದ್ದು, ಗ್ರಾಮವೇ ದುಃಖದಲ್ಲಿ ಮುಳುಗಿದೆ. ಮೃತರನ್ನು ನರ್ಮದಾ (12 ವರ್ಷ), ಜೀವಿತಾ (14 ವರ್ಷ ), ಅಶ್ಮಿತಾ (14 ವರ್ಷ ), ತಾಯಿ ಸುಮತಿ ( … Continued