ಬೆಳಗಾವಿಯಲ್ಲಿ ಮೂವರು ಶಿಶುಗಳ ಸಾವು ಪ್ರಕರಣ: ಸಮಗ್ರ ವರದಿ ಕೇಳಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಎರಡು ಗ್ರಾಮಗಳಲ್ಲಿ ಸೋಮವಾರ, ಜನವರಿ 17 ರಂದು 10-15 ತಿಂಗಳ ವಯಸ್ಸಿನಮೂರು ಶಿಶುಗಳು ದಡಾರ-ರುಬೆಲ್ಲಾ ಲಸಿಕೆಯನ್ನು ಪಡೆದ ನಂತರ ಮೃತಪಟ್ಟಿಪ್ಪಿವೆ. ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಅವರಿಂದ ವಿವರವಾದ ವರದಿ ಕೇಳಿದ್ದಾರೆ. ಬೆಳಗಾವಿ ಡಿಸಿ ಜತೆ ದೂರವಾಣಿ ಮೂಲಕ ಮಾತನಾಡಿದ ಬೊಮ್ಮಾಯಿ, ಪ್ರಕರಣದ ಸಮಗ್ರ ವರದಿ … Continued