ಮೂವರು ಐಪಿಎಸ್ ʼಅಧಿಕಾರಿ’ಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು: ರಾಜ್ಯ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಡೈರೆಕ್ಟರೇಟ್ ಆಫ್ ಸಿವಿಲ್ ರೈಟ್ಸ್ ಎನ್ಫೋರ್ಸಮೆಂಟ್ ಎಸ್ಪಿಯಾಗಿದ್ದ ಜಿ.ಸಂಗೀತಾ ಅವರನ್ನು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಲೋಕೇಶ ಭರಮಪ್ಪ ಜಗಲಾಸರ ಅವರನ್ನು ಮೈಸೂರಿನ ಪೊಲೀಸ್ ಅಕಾಡೆಮಿಯ … Continued