ಹಿಜಾಬ್ ತೀರ್ಪು: ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಗೆ ಜೀವ ಬೆದರಿಕೆ ಹಾಕಿದ ತಮಿಳುನಾಡು ತೌಹೀದ್ ಜಮಾತ್‌ನ ಮೂವರು ಪದಾಧಿಕಾರಿಗಳ ಮೇಲೆ ಪ್ರಕರಣಗಳು ದಾಖಲು

ಮದುರೈ: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ತಮಿಳುನಾಡು ತೌಹೀದ್ ಜಮಾತ್ ನ ಮೂವರು ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪಿನ ಕುರಿತು ಜಮಾತ್ ಇತ್ತೀಚೆಗೆ ಮಧುರೈನ ಕೋರಿಪಾಳ್ಯಂ ಪ್ರದೇಶದಲ್ಲಿ ಸಾರ್ವಜನಿಕ ಸಭೆ ನಡೆಸಿತ್ತು. ಪದಾಧಿಕಾರಿಗಳೊಬ್ಬರ ಭಾಷಣ ಇದೀಗ ತಪ್ಪು ಕಾರಣಗಳಿಗಾಗಿ ವೈರಲ್ … Continued