ಸರ್ಕಾರ ನೀಡಿದ ಅನುದಾನ ಪಡೆಯಲು ಮಠಗಳೂ ಅಧಿಕಾರಿಗಳಿಗೆ 30% ಕಮೀಷನ್​ ಕೊಡ್ಬೇಕು : ದಿಂಗಾಲೇಶ್ವರ ಶ್ರೀ

ಬಾಗಲಕೋಟೆ : ಮಠಗಳಿಗೆ ಸರ್ಕಾರ ನೀಡುವ ಅನುದಾನದಲ್ಲಿ ಶೇ.30ರಷ್ಟು ಕಮಿಷನ್ ನೀಡಬೇಕಿದೆ. ಇಲ್ಲವಾದಲ್ಲಿ ಹಣವೇ ಬಿಡುಗಡೆ ಆಗುವುದಿಲ್ಲ, ಭ್ರಷ್ಟಾಚಾರದ ಪರಿಸ್ಥಿತಿ ಇಷ್ಟರಮಟ್ಟಕ್ಕೆ ಬಂದು ನಿಂತಿದೆ ಎಂದು ಶಿರಹಟ್ಟಿ ಶ್ರೀ ಫಕ್ಕಿರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಕೃಷ್ಣಾ, ಮಹಾದಾಯಿ ಹಾಗೂ ನವಲಿ ನೀರಾವರಿ ಯೋಜನೆ ಜಾರಿಗಾಗಿ ಮಾಜಿ ಸಚಿವ ಎಸ್.ಆರ್.ಪಾಟೀಲ ಅವರ ನೇತೃತ್ವದಲ್ಲಿ ಐದು ದಿನಗಳ‌ … Continued