ಕಾರವಾರ: ಕೇವಲ 35 ಗ್ರಾಂ ಬೆಳ್ಳಿಯಲ್ಲಿ ಸುಂದರವಾಗಿ ನಿರ್ಮಾಣವಾಯ್ತು ಭಾರತದ ಸಂಸತ್ ಭವನ…!

ಕಾರವಾರ : ಯಾವುದಕ್ಕೇ ಆಕೃತಿಯಾದರೂ ಆದರೂ ಅದಕ್ಕೆ ಕಲಾತ್ಮಕ ರೂಪ ಕೊಡುವುದು ಕಲಾವಿದನ ಚಾಣಾಕ್ಷತೆ. ಈಗ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅಕ್ಕಸಾಲಿಗರೊಬ್ಬರು  ಕೇವಲ 35 ಗ್ರಾಂ ಬೆಳ್ಳಿಯಲ್ಲಿ ಭರತದ ಸಂಸತ್ ಭವನ ನಿರ್ಮಾಣ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಈ ಅಪರೂಪದ ಕಲಾಕೃತಿಯನ್ನು ತಯಾರಿಸಿದವರು ಮಿಲಿಂದ್ ಉದಯಕಾಂತ್ ಅಣ್ವೇಕರ್ ಎಂಬವರು. ಕಾರವಾರ ನಗರದಲ್ಲಿ ಅಕ್ಕಸಾಲಿಗರಾಗಿ … Continued