ಆಸೆ ಇದು ರಜೋಗುಣ-ಭಯ, ಚಿಂತೆ, ದ್ವೇಷ, ಕ್ರೋಧ ಎಲ್ಲವೂ ಆಸೆಯ ಸುತ್ತಲೇ ಜನ್ಮ ತಳೆಯುತ್ತವೆ: : ರಾಘವೇಶ್ವರ ಶ್ರೀ

ಕುಮಟಾ: ಆಸೆಯ ಪಾಶದಿಂದ ಮುಕ್ತಿ ಪಡೆದರೆ ಮಾತ್ರ ಮನಃಶಾಂತಿ ಸಾಧ್ಯ. ಆಸೆಯ ಪಾಶದಿಂದ ಏನು ಅನಾಹುತವಾಗುತ್ತದೆ ಎನ್ನುವುದಕ್ಕೆ ರಾವಣನೇ ನಿದರ್ಶನ ಎಂದು ರಾಂಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ಮೂರನೇ ದಿನದ ಪ್ರವಚನದಲ್ಲಿ … Continued