ಸಂಸತ್ ಸದನದಲ್ಲಿ ಭಾರಿ ಭದ್ರತಾ ಲೋಪ: 4 ಮಂದಿ ಬಂಧನ, 2 ಘಟನೆ, ಮೈಸೂರಿನ ನಂಟು
ನವದೆಹಲಿ: ಬುಧವಾರ ಲೋಕಸಭೆಯಲ್ಲಿ ಪ್ರಮುಖ ಭದ್ರತಾ ಲೋಪ ಸಂಭವಿಸಿದ್ದು, ಭದ್ರತೆ ಉಲ್ಲಂಘನೆ ಮಾಡಿ ಕಲಾಪದ ವೇಳೆ ಸಂಸತ್ ಭವನಕ್ಕೆ ನುಗ್ಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಅಧಿಕಾರಿಗಳು ನಾಲ್ಕು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ಎರಡು ಪ್ರತ್ಯೇಕ ಘಟನೆಯಲ್ಲಿ ನಾಲ್ವರು ಅಪರಿಚಿತರು ಸದನದ ಒಳಗೆ ಮತ್ತು ಹೊರಗೆ ಭಯದ ವಾತಾವರಣ ಸೃಷ್ಟಿ ಮಾಡಿದ್ದಾರೆ. … Continued