ಸದನದೊಳಗೆ ಭಿತ್ತಿಪತ್ರ ಪ್ರದರ್ಶನ : ನಾಲ್ವರು ಕಾಂಗ್ರೆಸ್ ಸಂಸದರು ಲೋಕಸಭೆಯ ಸಂಪೂರ್ಣ ಅಧಿವೇಶನಕ್ಕೆ ಅಮಾನತು

ನವದೆಹಲಿ: ಬೆಲೆ ಏರಿಕೆ ಖಂಡಿಸಿ ಸದನದೊಳಗೆ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದ ನಾಲ್ವರು ಕಾಂಗ್ರೆಸ್ ಸಂಸದರನ್ನು ಲೋಕಸಭೆಯಿಂದ ಇಡೀ ಅಧಿವೇಶನಕ್ಕೆ ಅಮಾನತು ಮಾಡಲಾಗಿದೆ. ಸ್ಪೀಕರ್ ಓಂ ಬಿರ್ಲಾ ಅವರು ಪ್ರತಿಭಟನೆ ನಡೆಸಲು ಬಯಸಿದರೆ ಸದನದ ಹೊರಗೆ ಭಿತ್ತಿಪತ್ರ ಹಿಡಿದು ವರ್ತಿಸುವಂತೆ ಎಚ್ಚರಿಕೆ ನೀಡಿದ್ದರು. ಆದರೂ ಸದನದ ಒಳಗೆ ಭಿತ್ತಿ ಪತ್ರ ಹಿಡಿದಿದ್ದರಿಂದ ಕಾಂಗ್ರೆಸ್ ಸಂಸದರಾದ ಮಾಣಿಕಂ … Continued