ಉತ್ತರಾಖಂಡ ಪ್ರವಾಹ : ಕರ್ನಾಟಕದ 92 ಮಂದಿ ಸುರಕ್ಷಿತ, ನೆಟ್ವರ್ಕ್ ಸಮಸ್ಯೆಯಿಂದ ಸಿಗದ ನಾಲ್ವರು
ಬೆಂಗಳೂರು: ಉತ್ತರಾಖಂಡದಲ್ಲಿ ಉಂಟಾಗಿರುವ ನೆರೆ ಹಾಗೂ ಭೂಕುಸಿತದಲ್ಲಿ ರಾಜ್ಯದ 96 ಮಂದಿ ಸಿಲುಕಿದ್ದು, 92 ಜನರು ಸುರಕ್ಷಿತವಾಗಿದ್ದಾರೆ, ನಾಲ್ವರು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಕಂದಾಯ ಇಲಾಖೆ ಮಾಹಿತಿ ನೀಡಿದೆ. ಮಂಗಳವಾರ ರಾತ್ರಿ 10 ಗಂಟೆಯಿಂದ ಬುಧವಾರ ಸಂಜೆ 6 ಗಂಟೆ ವರೆಗೆ ಸಹಾಯವಾಣಿಗೆ ಹತ್ತು ಕರೆಗಳು ಬಂದಿದ್ದು, 96 ಮಂದಿ ಉತ್ತರಾಖಂಡದ ವಿವಿಧ ಸ್ಥಳಗಳಲ್ಲಿ ಸಿಲುಕಿದ್ದಾರೆ. … Continued