ಕಾರು- ತೂಫಾನ್ ನಡುವೆ ಡಿಕ್ಕಿ; ಮಗು ಸೇರಿ ನಾಲ್ವರು ಸಾವು

ಮಂಗಳೂರು: ಆಲ್ಟೋ ಕಾರು ಮತ್ತು ತೂಫಾನ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ ಸೇತುವೆ ಸಮೀಪ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಕಾರು ಬೇಳೂರಿನಿಂದ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ತೂಫಾನ್ ವಾಹನಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ … Continued

300 ಕಿಮೀ ವೇಗದಲ್ಲಿ ಓಡಿಸು : ನಾಲ್ಕು ಜನರ ಸಾವಿಗೆ ಕಾರಣವಾದ ಬಿಎಂಡಬ್ಲ್ಯು ಕಾರು ಅಪಘಾತಕ್ಕೂ ಮುನ್ನ ಹೇಳುತ್ತಿರುವ ವೀಡಿಯೊ ವೈರಲ್‌ | ವೀಕ್ಷಿಸಿ

ಲಕ್ನೋ: ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇನಲ್ಲಿ ಮಾರಣಾಂತಿಕ ಅಪಘಾತಕ್ಕೆ ಮುಂಚೆ ಕಾರೊಂದು ಗಂಟೆಗೆ 230 ಕಿಲೋಮೀಟರ್ (ಕಿಮೀ) ವೇಗದಲ್ಲಿ ಚಲಿಸುವ ಲೈವ್ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ದುರಂತವೆಂದರೆ, ಐಷಾರಾಮಿ ಕಾರಿನ ಸ್ಪೀಡೋಮೀಟರ್ ಅನ್ನು ಲೈವ್‌ಸ್ಟ್ರೀಮ್ ಮಾಡುವಾಗ “ಚಾರೋ ಮಾರೆಂಗೆ (ನಾವು ನಾಲ್ವರೂ ಸಾಯುತ್ತೇವೆ)” ಎಂದು ಮೃತಪಟ್ಟವರಲ್ಲಿ ಒಬ್ಬರು ಸಾಯುವ ಮುಂಚೆ ಒಬ್ಬರು ಕಾಮೆಂಟ್ … Continued

ಗ್ಯಾಸ್ ಬಲೂನ್ ಸಿಲಿಂಡರ್ ಸ್ಫೋಟ: ಪ್ರತ್ಯೇಕ ಘಟನೆಯಲ್ಲಿ ನಾಲ್ವರ ಸಾವು, 10 ಜನರಿಗೆ ಗಾಯ

ಲಕ್ನೋ: ಗ್ಯಾಸ್ ಬಲೂನ್ ಸಿಲಿಂಡರ್ ಸ್ಫೋಟಗೊಂಡು ಬಲೂನ್ ಮಾರಾಟಗಾರ ಸೇರಿದಂತೆ ಪ್ರತ್ಯೇಕ ಘಟನೆಯಲ್ಲಿ ನಾಲ್ವರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ವಾರಾಣಸಿ ಹಾಗೂ ಮಧ್ಯಪ್ರದೇಶದ ಚಿಂದ್ವಾರದಲ್ಲಿ ಭಾನುವಾರ ನಡೆದಿದೆ. ಅಲ್ಲದೆ ಈ ಘಟನೆಯಲ್ಲಿ 10 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಚಿಂದ್ವಾರಾ ಮತ್ತು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಭಾನುವಾರ ನಡೆದಿದೆ. ಚಿಂದ್ವಾರಾ ಮಾರುಕಟ್ಟೆಯಲ್ಲಿ ಮೃತಪಟ್ಟವರನ್ನು … Continued

ಯಲ್ಲಾಪುರ: ಗುಡ್ಡ ಕುಸಿದು ನಾಲ್ವರು ಕಾರ್ಮಿಕರ ಸಾವು

ಕಾರವಾರ: ತೋಟದ ಮಣ್ಣಿನ ಕೆಲಸ ಮಾಡುವಾಗ ಆಕಸ್ಮಾತ್‌ ಗುಡ್ಡ ಕುಸಿದು ನಾಲ್ವರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ  ಯಲ್ಲಾಪುರ ತಾಲೂಕಿನ ಇಡಗುಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ. ಇಡಗುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂತೇಬೈಲ್‌ ಮಂಜುನಾಥ ಭಟ್‌ ಅವರ ಮಾಲೀಕತ್ವದ ತೋಟಕ್ಕೆ ಮಣ್ಣು ತೆಗೆಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ತೋಟಕ್ಕೆಂದು ಮಣ್ಣು ತೆಗೆಯಲು ಒಟ್ಟು … Continued