ಚಂಡಮಾರುತದ ಪ್ರಭಾವ : ತಮಿಳುನಾಡಿನಲ್ಲಿ ಭಾರೀ ಮಳೆ ; 4 ಜಿಲ್ಲೆಗಳ ಶಾಲೆಗಳಿಗೆ ಇಂದು ರಜೆ

ಚೆನ್ನೈ: ದಕ್ಷಿಣ ಶ್ರೀಲಂಕಾ ಕರಾವಳಿಯಲ್ಲಿ ಹಿಂದೂ ಮಹಾಸಾಗರ ಮತ್ತು ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ತಿರುನಲ್ವೇಲಿ, ತೂತುಕುಡಿ ಮತ್ತು ತೆಂಕಶಿ ಸೇರಿದಂತೆ ತಮಿಳುನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ಭಾನುವಾರ ಭಾರೀ ಮಳೆಯಾಗಿದೆ. ಮಳೆಯ ಕಾರಣ ಡಿಸೆಂಬರ್ 18ರ ಸೋಮವಾರ ಕನ್ಯಾಕುಮಾರಿ, ತೂತುಕುಡಿ, ತಿರುನಲ್ವೇಲಿ ಮತ್ತು ತೆಂಕಶಿ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾನುವಾರ ಸುರಿದ ಭಾರಿ … Continued