ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ಇಂದು ಅಧಿಸೂಚನೆ ಹೊರಡಿಸಿದ್ದು, ಹೊರ್ಟಿಕಲ್ಚರ್ ಮತ್ತು ಸೆರಿಕಲ್ಟರ್ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿದ್ದ ರಾಜೇಂದ್ರಕುಮಾರ ಕಠಾರಿಯ ಅವರನ್ನು ವರ್ಗಾವಣೆ ಮಾಡಿದ್ದು, ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ. ಐಎಎಸ್ ಅಧಿಕಾರಿ ಪಂಕಜಕುಮಾರ ಪಾಂಡೆ ಅವರನ್ನು ಎಂಎಸ್ಎಂಇ ಮತ್ತು … Continued