ನಿಂತಿದ್ದ ಬಸ್‌ಗೆ ಟೆಂಪೋ ಟ್ರಾವಲ್ಸ್‌ ಡಿಕ್ಕಿ; ಇಬ್ಬರ ಸಾವು, ನಾಲ್ವರಿಗೆ ಗಂಭೀರ ಗಾಯ

ತುಮಕೂರು: ನಿಂತಿದ್ದ ಬಸ್‌ಗೆ ವೇಗವಾಗಿ ಬಂದ ಟೆಪೋ ಟ್ರಾವಲ್ಸ್‌ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್‌ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಡಿ ಹೊಸಹಳ್ಳಿ ಗ್ರಾಮದ ಬಳಿ (ರಾಜ್ಯ ಹೆದ್ದಾರಿ 33) ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ರಾಯಚೂರು ಜಿಲ್ಲೆ ಸಿಂಧನೂರು ನಿವಾಸಿಗಳಾದ ಟಿಟಿ … Continued

ಮೂಡಿಗೆರೆ: ಕಾರಿನ ಮೇಲೆ ಕಾಡಾನೆ ದಾಳಿ; ನಾಲ್ವರಿಗೆ ಗಂಭೀರ ಗಾಯ

ಚಿಕ್ಕಮಗಳೂರು: ಚಲಿಸುತ್ತಿದ್ದ ಓಮ್ನಿ ಕಾರೊಂದರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಕುಂದೂರು ಬಳಿ ರವಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಚಂದ್ರೇಗೌಡ, ಅವರ ಪತ್ನಿ ಮೋಹಿನಿ, ಪುತ್ರ ಅವನೀಶ, ಮತ್ತು ಸಂಬಂಧಿಕರಾದ ರಾಜಮ್ಮ ಎಂದು ಗುರುತಿಸಲಾಗಿದೆ. ಈ ಪೈಕಿ … Continued