ಸಾರಿಗೆ ನೌಕರರು ಕೆಲಸಕ್ಕೆ ಬರದಂತೆ ಪ್ರಚೋದನಕಾರಿ ವಾಟ್ಸಪ್ ಸಂದೇಶ ರವಾನೆ : 4 ಸಾರಿಗೆ ಸಿಬ್ಬಂದಿ ಅಮಾನತು

ಹುಬ್ಬಳ್ಳಿ: ಆರನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ಆಗ್ರಹಿಸಿ ನಡೆದಿರುವ ಸಾರಿಗೆ ನೌಕರರ ಮುಷ್ಕರದ ಅವಧಿಯಲ್ಲಿ ವಾಟ್ಸಪ್ ನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಕಳಿಸುವ ಮೂಲಕ  ಇತರೆ ಸಿಬ್ಬಂದಿ ಕೆಲಸಕ್ಕೆ ಬರದಂತೆ ತಡೆದಿರುವ ಪ್ರಕರಣದಲ್ಲಿ ನಾಲ್ಕು ಸಿಬ್ಬಂದಿ ಅಮಾನತುಗೊಳಿಸಿ ವಾಕರಸಾ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ವಿಭಾಗೀಯ ಎಚ್. ರಾಮನಗೌಡರ ಆದೇಶ ಹೊರಡಿಸಿದ್ದಾರೆ. ಹುಬ್ಬಳ್ಳಿ ಗ್ರಾಮಾಂತರ 1ನೇ ಘಟಕದ ಸಹಾಯಕ … Continued