ನಕಲಿ ನೋಟು ಜಾಲ : ಕರ್ನಾಟಕದ ಬಳ್ಳಾರಿ ಸೇರಿ 4 ರಾಜ್ಯಗಳಲ್ಲಿ ಏಕಕಾಲದಲ್ಲಿ ಎನ್‌ ಐ ಎ ದಾಳಿ

ನವದೆಹಲಿ: ಕರ್ನಾಟಕದ ಬಳ್ಳಾರಿ ಜಿಲ್ಲೆ ಹಾಗೂ ಇತರ ಮೂರು ರಾಜ್ಯಗಳ ವಿವಿಧ ಸ್ಥಳಗಳಲ್ಲಿ ಶನಿವಾರ ಶೋಧ ಕಾರ್ಯ ನಡೆಸಿರುವ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ನಕಲಿ ನೋಟು ಜಾಲವನ್ನು ಭೇದಿಸಿದೆ. ಉತ್ತರಪ್ರದೇಶ, ಬಿಹಾರ, ಮಹಾರಾಷ್ಟ್ರ, ಕರ್ನಾಟಕದಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಈ ಪ್ರಕರಣವು ಶಂಕಿತರಿಂದ ರೂಪಿಸಲಾದ ದೊಡ್ಡ ಪಿತೂರಿಗೆ ಸಂಬಂಧಿಸಿದ್ದು, ಕೆಲವರನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ.₹500, … Continued

ಎಂಟು ಜನರನ್ನು ಮದುವೆಯಾಗಿ ಹಣ-ಚಿನ್ನಾಭರಣದೊಂದಿಗೆ ಪರಾರಿಯಾಗಿರುವ ಮಹಿಳೆಗಾಗಿ ಪೊಲೀಸರ ಹುಡುಕಾಟ…!

ಎಂಟು ಮಂದಿಯನ್ನು ಮದುವೆಯಾಗಿ ಹಣ, ಚಿನ್ನಾಭರಣ ಕದ್ದು ಪರಾರಿಯಾಗಿರುವ ರಶೀದಾ ಎಂಬ ಮಹಿಳೆಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಮದುವೆಯಾದ ಕೆಲವೇ ದಿನಗಳಲ್ಲಿ ಈ ಯುವತಿ ಮನೆಯಲ್ಲಿದ್ದ ನಗದು, ಚಿನ್ನಾಭರಣದೊಂದಿಗೆ ಪರಾರಿಯಾಗುತ್ತಿದ್ದಳು. ರಶೀದಾ ಎಂಬ ಯುವತಿ ಸೇಲಂ ಜಿಲ್ಲೆಯ ತಾರಮಂಗಲದ ಫೈನಾನ್ಷಿಯರ್ ಮೂರ್ತಿ ಅವರೊಂದಿಗೆ ಮದುವೆಯಾಗಿ ಚಿನ್ನಾಭರಣದೊಂದಿಗೆ ಪರಾರಿಯಾದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಸೇಲಂ … Continued