ಭಟ್ಕಳ: ಆಟ ಆಡುತ್ತಿದ್ದಾಗ ಮಳೆ ನೀರಿನ ಕಾಲುವೆಗೆ ಬಿದ್ದು 4 ವರ್ಷದ ಮಗು ಸಾವು

ಭಟ್ಕಳ: ಮನೆಯ ಹಿಂದುಗಡೆ ಆಟವಾಡುತ್ತಿದ್ದ ಬಾಲಕ ಮಳೆ ನೀರಿನ ಕಾಲುವೆಯಲ್ಲಿ ಬಿದ್ದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪಡುಶಿರಾಲಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತ ಬಾಲಕನನ್ನು ವಿಜೇತ ನಾಯ್ಕ (4) ಎಂದು ಗುರುತಿಸಲಾಗಿದೆ. ಶುಕ್ರವಾರ ಅಂಗನವಾಡಿಗೆ ಹೋಗಿದ್ದ ಬಾಲಕ ಮಧ್ಯಾಹ್ನ ಮನೆಗೆ ಬಂದಿದ್ದಾನೆ. ತಾಯಿ ಮನೆಗೆಲಸದಲ್ಲಿರುವಾಗ ಮನೆಯ ಹಿಂದುಗಡೆ ಆಟವಾಡುತ್ತಿದ್ದ ಎಂದು … Continued